ಬೆಂಗಳೂರು : 2018 ರಲ್ಲಿ ನಡೆದ ಗಲಾಟೆ ಪ್ರಕರಣ ಸಂಬಂಧ ಪಾನಿಪುರಿ ಕಿಟ್ಟಿ ವಿರುದ್ಧ ಹೊಸದಾಗಿ ಎಫ್ ಐಆರ್ ದಾಖಲಾಗಿದ್ದು, ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗಲು ನಟ ದುನಿಯಾ ವಿಜಯ್ ಗೆ ಹೈಗ್ರೌಂಡ್ ಠಾಣೆ ಪೊಲೀಸರು ನೋಟಿಸ್ ನೀಡಿದ್ದಾರೆ.
ನಟ ದುನಿಯಾ ವಿಜಯ್ ಹಾಗೂ ಪಾನಿಪೂರಿ ಕಿಟ್ಟಿ ನಡುವಿನ ಗಲಾಟೆಗೆ ಈಗ ಮತ್ತೆ ಮರುಜೀವ ಬಂದಿದೆ. ಪಾನಿಪೂರಿ ಕಿಟ್ಟಿ ವಿರುದ್ಧ ದಾಖಲಾಗಿದ್ದಂತ ಎಫ್ಐಆರ್ ರದ್ದು ಪ್ರಶ್ನಿಸಿ ನಟ ವಿಜಿ ಸಲ್ಲಿಸಿದ್ದಂತ ಮೇಲ್ಮನವಿಗೆ ಹೈಕೋರ್ಟ್ ಪುರಸ್ಕರಿಸಿದೆ. ಹೀಗಾಗಿ ಈಗ ಪಾನಿಪೂರಿ ಕಿಟ್ಟಿ ವಿರುದ್ಧ ಹೊಸದಾಗಿ ಎಫ್ಐಆರ್ ದಾಖಲಾಗಿದೆ.
ಇದೀಗ ಪ್ರಕರಣ ಸಂಬಂಧ ಪೊಲೀಸರು ಪಾನಿಪುರಿ ಕಿಟ್ಟಿ ಹೇಳಿಕೆ ಪಡೆದಿದ್ದಾರೆ. ಇದೀಗ ನಟ ದುನಿಯಾ ವಿಜಯ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಆದರೆ ದುನಿಯಾ ವಿಜಯ್ ಅವರು ಸದ್ಯ ಹೈದರಾಬಾದ್ ನಲ್ಲಿ ಚಿತ್ರವೊಂದರ ಶೂಟಿಂಗ್ ನಲ್ಲಿ ಭಾಗಿಯಾಗಿರುವ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಲು ಕಾಲವಾಕಾಶ ಕೇಳಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…