ಬೆಂಗಳೂರು : 2018 ರಲ್ಲಿ ನಡೆದ ಗಲಾಟೆ ಪ್ರಕರಣ ಸಂಬಂಧ ಪಾನಿಪುರಿ ಕಿಟ್ಟಿ ವಿರುದ್ಧ ಹೊಸದಾಗಿ ಎಫ್ ಐಆರ್ ದಾಖಲಾಗಿದ್ದು, ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗಲು ನಟ ದುನಿಯಾ ವಿಜಯ್ ಗೆ ಹೈಗ್ರೌಂಡ್ ಠಾಣೆ ಪೊಲೀಸರು ನೋಟಿಸ್ ನೀಡಿದ್ದಾರೆ.
ನಟ ದುನಿಯಾ ವಿಜಯ್ ಹಾಗೂ ಪಾನಿಪೂರಿ ಕಿಟ್ಟಿ ನಡುವಿನ ಗಲಾಟೆಗೆ ಈಗ ಮತ್ತೆ ಮರುಜೀವ ಬಂದಿದೆ. ಪಾನಿಪೂರಿ ಕಿಟ್ಟಿ ವಿರುದ್ಧ ದಾಖಲಾಗಿದ್ದಂತ ಎಫ್ಐಆರ್ ರದ್ದು ಪ್ರಶ್ನಿಸಿ ನಟ ವಿಜಿ ಸಲ್ಲಿಸಿದ್ದಂತ ಮೇಲ್ಮನವಿಗೆ ಹೈಕೋರ್ಟ್ ಪುರಸ್ಕರಿಸಿದೆ. ಹೀಗಾಗಿ ಈಗ ಪಾನಿಪೂರಿ ಕಿಟ್ಟಿ ವಿರುದ್ಧ ಹೊಸದಾಗಿ ಎಫ್ಐಆರ್ ದಾಖಲಾಗಿದೆ.
ಇದೀಗ ಪ್ರಕರಣ ಸಂಬಂಧ ಪೊಲೀಸರು ಪಾನಿಪುರಿ ಕಿಟ್ಟಿ ಹೇಳಿಕೆ ಪಡೆದಿದ್ದಾರೆ. ಇದೀಗ ನಟ ದುನಿಯಾ ವಿಜಯ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಆದರೆ ದುನಿಯಾ ವಿಜಯ್ ಅವರು ಸದ್ಯ ಹೈದರಾಬಾದ್ ನಲ್ಲಿ ಚಿತ್ರವೊಂದರ ಶೂಟಿಂಗ್ ನಲ್ಲಿ ಭಾಗಿಯಾಗಿರುವ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಲು ಕಾಲವಾಕಾಶ ಕೇಳಿದ್ದಾರೆ.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…