ಉಡುಪಿ: ಸಿಎಎ ವಿರುದ್ಧ ನಡೆಯುತ್ತಿ ರುವ ಹೋರಾಟ ಕಾಂಗ್ರೆಸ್ನದಲ್ಲ, ಜನರು ಸ್ವಯಂ ಪ್ರೇರಣೆಯಿಂದ ಹೋರಾಟ ಕೈಗೆತ್ತಿಕೊಂಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂ ರಾವ್ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿಎಎ ಕೇಂದ್ರದ್ದು. ಅನೇಕ ರಾಜ್ಯಗಳು ತಿರಸ್ಕರಿಸಿವೆ. ಸುಪ್ರೀಂ ಕೋರ್ಟ್ ಮುಂದೆಯೂ ಆ ವಿಚಾರ ಇದೆ. ಅದು ಜನಪರ ನಿರ್ಧಾರ ಕೈಗೊಳ್ಳುವ ಭರವಸೆ ಇದೆ ಎಂದರು.
ಅಮಿತ್ ಶಾ ಭಾಷಣದ ಮೂಲಕ ರಾಜ್ಯದ ಜನತೆಯ ದಾರಿ ತಪ್ಪಿಸಿದ್ದಾರೆ. ಧರ್ಮದ ಆಧಾರದಲ್ಲಿ ವಿಭಜನೆ ಮಾಡಬೇಡಿ, ಒಂದು ಸಮುದಾಯವನ್ನು ದ್ವೇಷ ಮಾಡುವುದು ಸಂವಿಧಾನ ವಿರೋಧಿ ಎಂದು ಮಾತ್ರ ನಾವು ಹೇಳಿದ್ದೇವೆ. ಕಾಯಿದೆ ಜಾರಿಗೊಳ್ಳುವುದರಿಂದ ಸಮಾಜದಲ್ಲಿ ಸಮಸ್ಯೆ ಉಂಟಾಗಬಾರದು ಎಂಬುದು ನಮ್ಮ ಉದ್ದೇಶ ಎಂದರು.
ಗುಹಾ ಹೇಳಿಕೆಗೆ ಪ್ರತಿಕ್ರಿಯೆ
ಕೇರಳದ ಜನರು ರಾಹುಲ್ ಆಯ್ಕೆ ಮಾಡಿರುವುದು ದೊಡ್ಡ ದುರಂತ ಎಂಬ ಇತಿಹಾಸ ತಜ್ಞ ರಾಮಚಂದ್ರ ಗುಹಾ ಹೇಳಿಕೆಗೆ ಪ್ರತಿಕ್ರಿಯಿಸಿದ ದಿನೇಶ್ ಗುಂಡೂರಾವ್, ಇದು ಅವರ ವೈಯಕ್ತಿಕ ಅಭಿಪ್ರಾಯ. ಗಾಂಧಿ ಕುಟುಂಬ ಮತ್ತು ರಾಹುಲ್ ಗಾಂಧಿ ದೇಶಕ್ಕೆ ಬಹಳ ದೊಡ್ಡ ಸೇವೆ ಕೊಟ್ಟಿದ್ದಾರೆ. ಕಾಂಗ್ರೆಸ್ಗೆ ರಾಹುಲ್ ಗಾಂಧಿ ನಾಯಕತ್ವದ ಅಗತ್ಯ ಇದೆ ಎಂದರು.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…