ರಾಯ್ಪುರ್: ರಾಷ್ಟ್ರಪಿತ ಮಹಾತ್ಮಾ ಗಾಂಧಿ ಕುರಿತಾಗಿ ನಿಂದನಾತ್ಮಕ ಹೇಳಿಕೆ ನೀಡಿದ್ದ ಕಾಳಿಚರಣ್ ಮಹಾರಾಜ್ ಅವರನ್ನು ರಾಯ್ಪುರ ಪೊಲೀಸರು ಗುರುವಾರ ಬಂಧಿಸಿದ್ದಾರೆ.ಖಜುರಾಹೋದಲ್ಲಿದ್ದ ಕಾಳಿ ಚರಣ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಛತ್ತೀಸ್ಗಢದ ರಾಯ್ಪುರ್ ದಲ್ಲಿ ನಡೆದ ಧರ್ಮ ಸಂಸದ್ ಕಾರ್ಯಕ್ರಮದಲ್ಲಿ ಕಾಳಿಚರಣ್, ಗಾಂಧೀಜಿ ಅವರನ್ನು ನಿಂದಿಸಿದ್ದಲ್ಲದೆ, ಅವರನ್ನು ಕೊಂದ ನಾಥೂರಾಂ ಗೋಡ್ಸೆಯನ್ನು ಹೊಗಳಿದ್ದರು.
ರಾಯ್ ಪುರ್ ಮಾಜಿ ಮೇಯರ್ ಪ್ರಮೋದ್ ದುಬೆ ನೀಡಿದ್ದ ದೂರು ಆಧರಿಸಿ ತಿಕ್ರಪಾರಾ ಠಾಣೆ ಪೊಲೀಸರು ಕಾಳಿ ಚರಣ್ ವಿರುದ್ಧ ಐಪಿಸಿ ಸೆಕ್ಷನ್ 505 (2) 294 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು.
ರಾಯ್ ಪುರ್ ಪೊಲೀಸರು ಪ್ರಕರಣ ದಾಖಲಿಸಿದ ಕೂಡಲೇ ಕಾಳಿಚರಣ್ ಮಹಾರಾಜ್ ಚತ್ತೀಸಘಡದಿಂದ ನಾಪತ್ತೆಯಾಗಿದ್ದರು ಎಂದು ವರದಿಯಾಗಿದೆ.ಆರೋಪಿ ಕಾಳಿಚರಣ್ನನ್ನು ಬಂಧಿಸಲು ಪೊಲೀಸರು ಮಹಾರಾಷ್ಟ್ರ ಹಾಗೂ ಮಧ್ಯಪ್ರದೇಶ ರಾಜ್ಯಗಳಿಗೆ ವಿಶೇಷ ತಂಡಗಳನ್ನು ಕಳುಹಿಸಲಾಗಿತ್ತು ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…