ಗೀತಾಂಜಲಿ ಸುವರ್ಣ ವತಿಯಿಂದ ಕಟಪಾಡಿ ಜೆ.ಎನ್ ನಗರಕ್ಕೆ ಟ್ಯಾಂಕರ್ ನೀರು ಸರಬರಾಜಿಗೆ ಸಂಸದೆ ಶೋಭಾ ಚಾಲನೆ.
ಕಟಪಾಡಿ: ಜಿಲ್ಲಾ ಪಂಚಾಯತ್ ಸದಸ್ಯೆ ಗೀತಾಂಜಲಿ ಸುವರ್ಣ ವತಿಯಿಂದ ಕಟಪಾಡಿ ಜೆ.ಎನ್ ನಗರ ಕಾಲೋನಿಯ ಜನತೆಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜಿಗೆ ಸಂಸದೆ ಶೋಭಾ ಕರಂದ್ಲಾಜೆ ಚಾಲನೆ ನೀಡಿದರು ಮತ್ತು ಬಡ ಕುಟುಂಬಗಳಿಗೆ ಪಡಿತರ ಕಿಟ್ ವಿತರಿಸಿದರು.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಸಂಸದೆ” ಬೇಸಿಗೆ ಕಾಲದಲ್ಲಿ ನೀರಿನ ಬರ ನೀಗಿಸಲು ಗೀತಾಂಜಲಿ ಸುವರ್ಣ ವೈಯಕ್ತಿಕ ವತಿಯಿಂದ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುತ್ತಿದ್ದಾರೆ ಇದನ್ನ ಜನತೆ ಸದುಪಯೋಗ ಪಡಿಸಿಕೊಳ್ಳಬೇಕೆಂದರು”
ಗೀತಾಂಜಲಿ ಸುವರ್ಣ ಮಾತಾಡಿ ” ನನ್ನ ಕ್ಷೇತ್ರದ ಜನತೆಯ ಕಷ್ಟದಲ್ಲಿ ಭಾಗಿಯಾಗುವುದು ಧರ್ಮ ಮತ್ತು ಕರ್ತವ್ಯ ಈ ಹಿಂದಿನ ದಿನಗಳಲ್ಲಿ ಒಂದು ಸುತ್ತಿನ ಕಿಟ್ ವಿತರಣೆ ಮಾಡಿದ್ದು ಪ್ರಸ್ತುತ ನೀರಿನ ಸಮಸ್ಯೆ ಎಂದಾಗ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದರು.
ಈ ಸಂಧರ್ಭದಲ್ಲಿ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್,ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಗುರ್ಮೆ ಸುರೇಶ್ ಶೆಟ್ಟಿ,ಕ್ಷೇತ್ರಾಧ್ಯಕ್ಷ ಶ್ರೀಕಾಂತ್ ನಾಯಕ್,ವೀಣಾ ಶೆಟ್ಟಿ, ಪವಿತ್ರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ವರದಿ: ಪುರುಷೋತ್ತಮ ಸಾಲಿಯಾನ್
ವಿಶ್ವನ್ಯೂಸ್24: 9343846360
ಶಿರ್ವ: ಪಾಪನಾಶಿನಿ ಹೊಳೆಯಲ್ಲಿ ಹಸುವಿನ ಅವಶೇಷ ಪತ್ತೆ; ಪ್ರಕರಣ ದಾಖಲು ಶಿರ್ವ: ಕಾಪು ತಾಲೂಕಿನ ಶಿರ್ವ ಗ್ರಾಮದ ಕಲ್ಲೊಟ್ಟು ಸೇತುವೆ…
ಬೈಂದೂರು: ಶಿರೂರು ನದಿಯಲ್ಲಿ ಈಜಲು ತೆರಳಿದ್ದ ಹಾವೇರಿ ಮೂಲದ ವಿದ್ಯಾರ್ಥಿ ನೀರುಪಾಲು ಬೈಂದೂರು : ಕುಟುಂಬದವರೊಂದಿಗೆ ಪ್ರವಾಸಕ್ಕೆ ಬಂದಿದ್ದ ಹಾವೇರಿ…
ಉಡುಪಿ: ಡಿಕೆಶಿ ಸಂಪುಟದಲ್ಲಿ ಜಾರ್ಜ್ ಗೆ ಉಪ ಮುಖ್ಯಮಂತ್ರಿ, ಐವನ್ ಗೆ ಸಚಿವ ಸ್ಥಾನ ನೀಡಲು ಕಥೊಲಿಕ್ ಸಭಾ ಆಗ್ರಹ…
ಮಲೇಷ್ಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ.. ನಿಯಮ ಉಲ್ಲಂಘಸಿದ್ರೆ 23.95 ಕೋಟಿ ರೂ. ದಂಡ ಕೌಲಾಲಂಪುರ್: 16…
ಸುವೇಂಧು ಸಂಪುಟ ವಿಸ್ತರಣೆ: ಬಂಗಾಳದ ನೂತನ ಸಚಿವರಾಗಿ 35 ಶಾಸಕರಿಂದ ಪ್ರಮಾಣ ಸ್ವೀಕಾರ ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು…
ಬೆಂಗಳೂರು – ಮಂಗಳೂರು ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ರದ್ದು ಮಂಗಳೂರು : ಜೂನ್ 3ರಂದು ನಿಗದಿಯಾಗಿದ್ದ ಬಹು…