ಟೋಕಿಯೊ: ಗುಂಡಿನ ದಾಳಿಯಿಂದ ತೀವ್ರ ಗಾಯಗೊಂಡಿದ್ದ ಜಪಾನ್ನ ಮಾಜಿ ಪ್ರಧಾನಿ ಶಿಂಜೊ ಅಬೆ ಮೃತಪಟ್ಟಿದ್ದಾರೆ.
ಪೂರ್ವ ಜಪಾನ್ ನ ನಾರಾ ನಗರದಲ್ಲಿ ಇಂದು ಬೆಳಗ್ಗೆ ಚುನಾವಣಾ ಪ್ರಚಾರ ಭಾಷಣ ಮಾಡುತ್ತಿದ್ದ ವೇಳೆ ಶಿಂಜೊ ಅಬೆ ಮೇಲೆ ಗುಂಡಿನ ದಾಳಿ ನಡೆದಿತ್ತು. ಎದೆ, ಕುತ್ತಿಗೆ ಸೇರಿದಂತೆ ದೇಹದ ವಿವಿಧೆಡೆ ಗುಂಡು ತಗುಲಿದ್ದರಿಂದ ತೀವ್ರ ರಕ್ತಸ್ರಾವವಾಗಿದ್ದಲ್ಲದೆ, ಹೃದಯ ಸ್ತಂಭನಕ್ಕೂ ಒಳಗಾಗಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟರು. ಶಿಂಜೊ ಅಬೆ ಮೃತಪಟ್ಟಿರುವ ವಿಚಾರವನ್ನು ಜಪಾನ್ ನ ಸುದ್ದಿಸಂಸ್ಥೆಯೊಂದು ಇಂದು ಮಧ್ಯಾಹ್ನ ಅಧಿಕೃತವಾಗಿ ಘೋಷಿಸಿದೆ.
ಜಪಾನ್ನ ಮಾಜಿ ಪ್ರಧಾನಿ ಶಿಂಜೊ ಅಬೆಯವರ ನಿಧನಕ್ಕೆ ವಿಶ್ವದ ಗಣ್ಯಾತಿಗಣ್ಯರು ಕಂಬನಿ ಮಿಡಿದಿದ್ದಾರೆ. ಶುದ್ದಹಸ್ತ ರಾಜಕಾರಣಿಯೊಬ್ಬರನ್ನು ಜಪಾನ್ ಮಾತ್ರವಲ್ಲದೆ, ಇಡೀ ವಿಶ್ವವೇ ಕಳೆದುಕೊಂಡಿದೆ ಎಂಬುದಾಗಿ ವಿಶ್ವನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…