ಗುಡ್ಡ ಕುಸಿತ : ಜು.22ರ ವರೆಗೆ ಮುಳ್ಳಯ್ಯನಗಿರಿ ಪ್ರವಾಸಿಗರಿಗೆ ನಿರ್ಬಂಧ – vishwanews24

Share this on WhatsAppಗುಡ್ಡ ಕುಸಿತ : ಮುಳ್ಳಯ್ಯನಗಿರಿಯಲ್ಲಿ ಪ್ರವಾಸಿಗರ ಪ್ರವೇಶ , ವಾಹನ ಸಂಚಾರ ನಿಷೇಧ ಚಿಕ್ಕಮಗಳೂರು: ಮುಳ್ಳಯ್ಯನಗಿರಿ ಪ್ರದೇಶಕ್ಕೆ ಪ್ರವಾಸಿಗರ ಪ್ರವೇಶವನ್ನು ಜು.22ರ ವರೆಗೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ … Continue reading ಗುಡ್ಡ ಕುಸಿತ : ಜು.22ರ ವರೆಗೆ ಮುಳ್ಳಯ್ಯನಗಿರಿ ಪ್ರವಾಸಿಗರಿಗೆ ನಿರ್ಬಂಧ – vishwanews24