ಕ್ರೈಸ್ತ ಸಮುದಾಯಕ್ಕೆ ಎ.16, 17 ಮತ್ತು 18 ಈ ಮೂರು ದಿನಗಳು ಪವಿತ್ರ ದಿನಗಳಾಗಿವೆ. 18ರಂದು ಗುಡ್ಫ್ರೈಡೆ ಸರಕಾರಿ ರಜಾ ದಿನವಾಗಿದ್ದರೂ ಅಂದು ಸಿಇಟಿ ಪರೀಕ್ಷೆ ಯನ್ನು ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ನಡೆಸಲು ನಿರ್ಧರಿಸಿದೆ.
ಆನೇಕ ಕ್ರೈಸ್ತ ಶಿಕ್ಷಣ ಸಂಸ್ಥೆಗಳನ್ನು ಸಿಇಟಿಗೆ ಪರೀಕ್ಷಾ ಕೇಂದ್ರಗಳನ್ನಾಗಿ ಗುರುತಿಸಲಾಗಿದೆ. ಕ್ರೈಸ್ತ ಸಮುದಾಯಕ್ಕೆ ಸೇರಿರುವ ಸಹಸ್ರಾರು ಮಂದಿ ಈಗಾಗಲೇ ಸಿಇಟಿ ಬರೆಯಲು ಅರ್ಜಿ ಸಲ್ಲಿಸಿದ್ದಾರೆ.
ಹೋಲಿ ವೀಕ್ ನಲ್ಲಿ ಸೋಮವಾರದಿಂದ ಆದಿತ್ಯವರಾದ ವರೆಗೆ ಕ್ರೈಸ್ತರು ಉಪವಾಸ ಮತ್ತು ಚರ್ಚ್ಗಳಲ್ಲಿ ಪ್ರಾರ್ಥನೆಗಳಲ್ಲಿ ತೊಡಗಿರುತ್ತಾರೆ. ಎ.19 ರಂದು ರಜೆ (ನಿರ್ಬಂಧಿತ ರಜೆ) ಇದೆ. ಎ.20ರಂದು ಈಸ್ಟರ್ ಹಬ್ಬ ಆಚರಿಸಲಾಗುತ್ತದೆ. ಅಲ್ಲದೆ ಈ ವರೆಗೆ ನಡೆದ ಎಲ್ಲ ಪರೀಕ್ಷೆಗಳನ್ನು ಶನಿವಾರ ಮತ್ತು ಆದಿತ್ಯವಾರ ನಡೆಸಲಾಗಿದೆ. ಗುಡ್ಫ್ರೈಡೆ ದಿನ ನಿಗದಿಪಡಿಸಲಾದ ಪರೀಕ್ಷೆಯನ್ನು ಮುಂದೂಡುವಂತೆ ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ ಉನ್ನತ ಶಿಕ್ಷಣ ಸಚಿವರಿಗೆ ಸಲ್ಲಿಸಿದ ಮನವಿಯಲ್ಲಿ ಆಗ್ರಹಿಸಿದ್ದಾರೆ.
ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು…
ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…
ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…
ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…
ಬಿಡದಿ ಟೌನ್ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್ಶಿಪ್ ನಿರ್ಮಾಣಕ್ಕೆ ಯಾವುದೇ…
ಮುಂಬೈ-ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…