ಕೇರಳ: ಅಕ್ರಮ ಚಿನ್ನ ಸಾಗಾಟಮಾಡುತ್ತಿದ್ದ ಗಗನಸಖಿಯನ್ನು ಕಣ್ಣೂರು ವಿಮಾನ ನಿಲ್ದಾಣದಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅಚ್ಚರಿಯ ವಿಚಾರವೆಂದರೆ 960 ಗ್ರಾಂ ಚಿನ್ನವನ್ನು ಆಕೆ ತನ್ನ ಗುದನಾಳದಲ್ಲಿಟ್ಟುಕೊಂಡು ಬಂದಿದ್ದಳು ಎನ್ನಲಾಗಿದೆ. ಇದೀಗ ಆಕೆಯನ್ನು ಅರೆಸ್ಟ್ ಮಾಡಿರುವ ಕಂದಾಯ ಗುಪ್ತಚರ ನಿರ್ದೇಶನಾಲಯಆಕೆಯನ್ನು 14 ದಿನಗಳ ಕಾಲ ತನ್ನ ವಶಕ್ಕೆ ಪಡೆದಿದೆ.
ಬಂಧಿತ ಗಗನಸಖಿಯನ್ನು ಕೋಲ್ಕತ್ತಾ ಮೂಲದ ಸುರಭಿ ಖತುನ್ ಎಂದು ಗುರುತಿಸಲಾಗಿದ್ದು, ಆಕೆ ತನ್ನ ಗುದನಾಳದಲ್ಲಿ ಬರೋಬ್ಬರಿ 960 ಚಿನ್ನವನ್ನು ಅಕ್ರಮವಾಗಿ ಭಾರತಕ್ಕೆ ತಂದಿದ್ದಾಳೆ. ಆಕೆ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಕ್ಯಾಬಿನ್ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದಾಳೆ. ಮಸ್ಕತ್ನಿಂದ ಕಣ್ಣೂರಿಗೆ ಮೇ 28ರಂದು ಬಂದಿದ್ದ ವಿಮಾನದಲ್ಲಿ ಆಕೆ ಬಂದಿದ್ದಳು. DRI ಅಧಿಕಾರಿಗಳು ಚೆಕ್ಕಿಂಗ್ ಮಾಡುವಾಗ ಆಕೆಯ ಬಳಿಕ ಚಿನ್ನ ಇರುವ ವಿಚಾರ ಬಯಲಾಗಿದೆ. ತಕ್ಷಣ ಆಕೆಯನ್ನು ಅರಸ್ಟ್ ಮಾಡಲಾಗಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದಾದ ಬಳಿಕ ಆಕೆಯನ್ನು ಮ್ಯಾಜಿಸ್ಟ್ರೇಟ್ ಎದುರು ಹಾಜರುಪಡಿಸಲಾಗಿದ್ದು, ಆಕೆಯನ್ನು 14 ದಿನಗಳ ಕಾಲ DRI ಕಸ್ಟಡಿಗೆ ಒಪ್ಪಿಸಲಾಗಿದೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…