ಹುಬ್ಬಳ್ಳಿ : ಸಿಎಂ ಸಿದ್ಧರಾಮಯ್ಯಗೆ ಸೋಲಿನ ಭಯ ಕಾಡುತ್ತಿದೆ. ಹೀಗಾಗಿ ಅವರು ಇಂಟಲಿಜೆನ್ಸ್ ರಿಪೋರ್ಟ್ ಮೇಲೆ ಕ್ಷೇತ್ರ ಬದಲಾವಣೆ ಮಾಡ್ತಿದ್ದಾರೆ ಅಂತಾ ವಿಧಾನಸಭೆ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ್ದಾರೆ.
ಹುಬ್ಬಳ್ಳಿಯ ಡಾಲರ್ಸ್ ಕಾಲೋನಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿಗೂ ಸಹ ಸೋಲಿನ ಭಯವಿದ್ದು ಎರಡೆರಡು ಕ್ಷೇತ್ರದಿಂದ ಸ್ಪರ್ಧಿಸಲು ಮುಂದಾಗಿದ್ದಾರೆ .ಇನ್ನು ತಮ್ಮ ರಾಜಕೀಯ ಹಿತಾಸಕ್ತಿಗಾಗಿ ಲಿಂಗಾಯತ ಸ್ವತಂತ್ರ ಧರ್ಮ ವಿಚಾರವನ್ನು ಸಿಎಂ ಹುಟ್ಟು ಹಾಕಿದ್ದು, ಲಿಂಗಾಯತ ಧರ್ಮದಲ್ಲಿ ಹಿಂದುಳಿದ ವರ್ಗದವರೂ ಇದ್ದಾರೆ. ಅವರಿಗೆಲ್ಲ ಸದ್ಯ ಮೀಸಲಾತಿ ಇದೆ. ಸ್ವತಂತ್ರ್ಯ ಧರ್ಮವಾದರೆ ಅವರೆಲ್ಲ ಎಲ್ಲಿಗೆ ಹೋಗಬೇಕು. ಹೀಗಾಗಿ ಕಾಂಗ್ರೆಸ್ ಗೆ ಜನರು ತಕ್ಕ ಪಾಠ ಕಲಿಸ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…