ಗುರುಪುರ ಸೇತುವೆಯ ಮೇಲೆ ತನ್ನ ದ್ವಿಚಕ್ರ ವಾಹನ ನಿಲ್ಲಿಸಿ ವ್ಯಕ್ತಿಯೊರ್ವರು ನದಿಗೆ ಹಾರಿರುವ ಘಟನೆ ನಡೆದಿದೆ.
ವಾಮಂಜೂರು ಮೂಡುಶೆಡ್ಡೆ ನಿವಾಸಿ ಅರುಣ್ ಪೂಜಾರಿ(38) ನದಿಗೆ ಹಾರಿರುವ ವ್ಯಕ್ತಿ.
ಪೈಂಟರ್ ಆಗಿರುವ ಅರುಣ್ ವಿಚ್ಛೆಧೀತರಾಗಿದ್ದು, ಓರ್ವ ಮಗಳನ್ನು ಹೊಂದಿದ್ದಾರೆ. ಅವರು ನಿನ್ನೆ ರಾತ್ರಿ 8:30 ರ ಸುಮಾರಿಗೆ ಗುರುಪುರ ಸೇತುವೆಯ ಮೇಲೆ ತನ್ನ ದ್ವಿಚಕ್ರ ವಾಹನ ನಿಲ್ಲಿಸಿ ನದಿಗೆ ಹಾರಿದ್ದರು. ಅರುಣ್ ನದಿಗೆ ಹಾರುವುದನ್ನು ಕಂಡ ಸ್ಥಳೀಯರು ತಕ್ಷಣ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು.
ಗೋ ವ್ಯಾಪಾರಿಗಳ ಮನೆ, ಅಂಗಡಿ ಜಪ್ತಿ ಮಾಡಿದ ಜಿಲ್ಲಾಡಳಿತದ ನಡೆ ಅಧಿಕಾರ ದುರುಪಯೋಗದ ಪರಮಾವಧಿ: ಎಸ್ಡಿಪಿಐ ಆಕ್ರೋಶ..
ಸ್ಥಳಕ್ಕೆ ಧಾವಿಸಿದ ಬಜಪೆ ಪೊಲೀಸರು ಅರುಣ್ ಅವರ ಪತ್ತೆಗಾಗಿ ಹುಡುಕಾಟ ನಡೆಸಿದ್ದರಾದರೂ ಅವರು ಪತ್ತೆಯಾಗಿರಲಿಲ್ಲ. ಬಳಿಕ ರಾತ್ರಿಯಾದುದರಿಂದ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಇಂದು ಬೆಳಿಗ್ಗೆ ಮತ್ತೆ ಹುಡುಕಾಟ ಕಾರ್ಯಾಚರಣೆ ಮುಂದುವರಿದಿದೆ ಎಂದು ತಿಳಿದು ಬಂದಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…