ಗುರುಪುರ ಸೇತುವೆಯ ಮೇಲೆ ತನ್ನ ದ್ವಿಚಕ್ರ ವಾಹನ ನಿಲ್ಲಿಸಿ ವ್ಯಕ್ತಿಯೊರ್ವರು ನದಿಗೆ ಹಾರಿರುವ ಘಟನೆ ನಡೆದಿದೆ.
ವಾಮಂಜೂರು ಮೂಡುಶೆಡ್ಡೆ ನಿವಾಸಿ ಅರುಣ್ ಪೂಜಾರಿ(38) ನದಿಗೆ ಹಾರಿರುವ ವ್ಯಕ್ತಿ.
ಪೈಂಟರ್ ಆಗಿರುವ ಅರುಣ್ ವಿಚ್ಛೆಧೀತರಾಗಿದ್ದು, ಓರ್ವ ಮಗಳನ್ನು ಹೊಂದಿದ್ದಾರೆ. ಅವರು ನಿನ್ನೆ ರಾತ್ರಿ 8:30 ರ ಸುಮಾರಿಗೆ ಗುರುಪುರ ಸೇತುವೆಯ ಮೇಲೆ ತನ್ನ ದ್ವಿಚಕ್ರ ವಾಹನ ನಿಲ್ಲಿಸಿ ನದಿಗೆ ಹಾರಿದ್ದರು. ಅರುಣ್ ನದಿಗೆ ಹಾರುವುದನ್ನು ಕಂಡ ಸ್ಥಳೀಯರು ತಕ್ಷಣ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು.
ಗೋ ವ್ಯಾಪಾರಿಗಳ ಮನೆ, ಅಂಗಡಿ ಜಪ್ತಿ ಮಾಡಿದ ಜಿಲ್ಲಾಡಳಿತದ ನಡೆ ಅಧಿಕಾರ ದುರುಪಯೋಗದ ಪರಮಾವಧಿ: ಎಸ್ಡಿಪಿಐ ಆಕ್ರೋಶ..
ಸ್ಥಳಕ್ಕೆ ಧಾವಿಸಿದ ಬಜಪೆ ಪೊಲೀಸರು ಅರುಣ್ ಅವರ ಪತ್ತೆಗಾಗಿ ಹುಡುಕಾಟ ನಡೆಸಿದ್ದರಾದರೂ ಅವರು ಪತ್ತೆಯಾಗಿರಲಿಲ್ಲ. ಬಳಿಕ ರಾತ್ರಿಯಾದುದರಿಂದ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಇಂದು ಬೆಳಿಗ್ಗೆ ಮತ್ತೆ ಹುಡುಕಾಟ ಕಾರ್ಯಾಚರಣೆ ಮುಂದುವರಿದಿದೆ ಎಂದು ತಿಳಿದು ಬಂದಿದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…