ಬೈಂದೂರು : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾಪಾರ್ಟಿ 60 ಹೊಸ ಮುಖಗಳಿಗೆ ಅವಕಾಶ ನೀಡಿರುವುದು ಸ್ವಾಗತಾರ್ಹ ಎಂದು ಚಿತ್ರನಟಿ, ಬಿಜೆಪಿ ಸ್ಟಾರ್ ಪ್ರಚಾರಕಿ ಶೃತಿ ಹೇಳಿದ್ದಾರೆ.
ಬೈಂದೂರಿನಲ್ಲಿ ಪಕ್ಷದ ಕಚೇರಿಯಲ್ಲಿ ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಬಿಜೆಪಿ ಸಾಮಾನ್ಯ ಕಾರ್ಯಕರ್ತರ ಪಕ್ಷ ಎನ್ನುವುದನ್ನು ಈ ಬಾರಿ ಮತ್ತೊಮ್ಮೆ ಸಾಬೀತುಪಡಿಸಿದೆ ಎಂದ ಶೃತಿ, ಹೊಸ ಮುಖಗಳು ಶಾಸಕರಾಗುವ ಮೂಲಕ ರಾಜ್ಯದಲ್ಲಿ ಅಮೂಲಾಗ್ರ ಬದಲಾವಣೆಯಾಗಲಿದೆ ಎಂದರು.
ಈಗಾಗಲೇ ಎಲ್ಲಾ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದು, ಪ್ರತಿದಿನ ಮಾಧ್ಯಮಗಳಲ್ಲಿ ಅಭ್ಯರ್ಥಿಗಳ ಆಸ್ತಿ, ಮೌಲ್ಯಗಳು ಹುಬ್ಬೇರಿಸುತ್ತಿವೆ. ಆದರೆ ಬೈಂದೂರು ಅಭ್ಯರ್ಥಿ ಗುರುರಾಜ ಶೆಟ್ಟಿಯವರ ಗುಣವೇ ಆಸ್ತಿ ಹಾಗೂ ಮೌಲ್ಯವಾಗಿರುವುದು ಬೈಂದೂರಿನ ಜನತೆಯ ಅದೃಷ್ಟ ಎಂದರು. ಈ ಬಾರಿ ಗುರುರಾಜ ಶೆಟ್ಟಿ ಗಂಟಿಹೊಳೆಯವರನ್ನು ಅತ್ಯಧಿಕ ಬಹುಮತದಲ್ಲಿ ಗೆಲ್ಲಿಸುವ ಮೂಲಕ ಬೈಂದೂರು ರಾಜ್ಯಕ್ಕೇ ಮಾದರಿಯಾಗಲಿದೆ ಎಂದು ಹೇಳಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…