ಗುರುವಾರದ ದಿನ ಭವಿಷ್ಯ ಪಂಡಿತ್ ಶೇಷಗಿರಿ ಭಟ್ 9/07/2020

ಗುರುವಾರದ ದಿನ ಭವಿಷ್ಯ ಪಂಡಿತ್ ಶೇಷಗಿರಿ ಭಟ್.

ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681

 

ಮೇಷ: ಹೊಗಳಿಕೆ ಮಾತಿಗೆ ಮರುಳಾಗಬೇಡಿ, ವ್ಯಾಪಾರ ವ್ಯವಹಾರಗಳಲ್ಲಿ ಲಾಭ, ಹಣಕಾಸು ಅನುಕೂಲ, ಹಿರಿಯರ ಮಾತಿಗೆ ಗೌರವ ನೀಡಿ.

ವೃಷಭ: ಆಸ್ತಿ ವಿಚಾರದಲ್ಲಿ ಭಿನ್ನಾಭಿಪ್ರಾಯ, ಅವಿವಾಹಿತರಿಗೆ ವಿವಾಹ ಯೋಗ, ದಾಂಪತ್ಯದಲ್ಲಿ ಪ್ರೀತಿ, ದಾನ ಧರ್ಮದಲ್ಲಿ ಆಸಕ್ತಿ, ಭವಿಷ್ಯದ ಆಲೋಚನೆ.

ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681

ಮಿಥುನ: ವಿದ್ಯಾಭ್ಯಾಸದಲ್ಲಿ ಮುನ್ನಡೆ, ಸ್ತ್ರೀಯರಿಗೆ ಶುಭ, ಹಿತ ಶತ್ರುಗಳಿಂದ ತೊಂದರೆ, ಅನಿರೀಕ್ಷಿತ ದೂರ ಪ್ರಯಾಣ.

ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681

ಕಟಕ: ಅನಾವಶ್ಯಕ ದ್ವೇಷ ಸಾಧಿಸುವಿರಿ, ಮಿತ್ರರಲ್ಲಿ ಕಲಹ, ಮಕ್ಕಳಿಂದ ನೋವು, ಅಲ್ಪ ಕಾರ್ಯ ಸಿದ್ಧಿ, ಉದ್ಯೋಗದಲ್ಲಿ ಕಿರಿಕಿರಿ.

ಸಿಂಹ: ಯತ್ನ ಕಾರ್ಯದಲ್ಲಿ ಜಯ, ಅತಿಯಾದ ಒತ್ತಡ, ಇಲ್ಲ ಸಲ್ಲದ ಅಪವಾದ, ಸರಿ ತಪ್ಪುಗಳ ಬಗ್ಗೆ ಚಿಂತಿಸಿ, ಯೋಚಿಸಿ ನಿರ್ಧಾರ ಕೈಗೊಳ್ಳುವುದು ಉತ್ತಮ.

ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681

ಕನ್ಯಾ: ಮನೆಯಲ್ಲಿ ಶುಭ ಕಾರ್ಯ, ಶ್ರಮಕ್ಕೆ ತಕ್ಕ ಫಲ, ಉತ್ತಮ ಬುದ್ಧಿ ಶಕ್ತಿ, ಹಣಕಾಸು ಪರಿಸ್ಥಿತಿ ಉತ್ತಮ.

ತುಲಾ: ಪ್ರಿಯ ಜನರ ಭೇಟಿ, ಕೆಲಸ ಕಾರ್ಯಗಳಲ್ಲಿ ಅತೀ ಬುದ್ಧಿವಂತಿಕೆ, ಮಾನಸಿಕ ನೆಮ್ಮದಿ ಪ್ರಾಪ್ತಿ, ವಾಹನ ಖರೀದಿ ಯೋಗ

ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681.

ವೃಶ್ಚಿಕ: ಮಾನಸಿಕ ಒತ್ತಡ, ವಿರೋಧಿಗಳಿಂದ ತೊಂದರೆ, ಅಕಾಲ ಭೋಜನ, ಆಲಸ್ಯ ಮನೋಭಾವ, ನೆಮ್ಮದಿ ಇಲ್ಲದ ಜೀವನ, ಉದ್ಯೋಗ ಸ್ಥಳದಲ್ಲಿ ಆತಂಕ.

ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681

ಧನಸ್ಸು: ಹಣಕಾಸು ಸಮಸ್ಯೆ, ಕುಟುಂಬದಲ್ಲಿ ಪ್ರೀತಿ, ಮೇಲಾಧಿಕಾರಿಗಳಿಂದ ಪ್ರಶಂಸೆ, ಅನಿರೀಕ್ಷಿತ ಲಾಭ, ತೀರ್ಥಯಾತ್ರೆ ದರ್ಶನ.

ಮಕರ: ಸ್ಥಳ ಬದಲಾವಣೆ, ಮಾತಿನ ಚಕಮಕಿ, ಋಣ ಬಾಧೆ, ಮನಃಕ್ಲೇಷ, ವಿವಾದಗಳಿಂದ ದೂರ ಉಳಿಯಿರಿ, ಸುಖ ಭೋಜನ ಪ್ರಾಪ್ತಿ.

ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681

ಕುಂಭ: ಅನಾವಶ್ಯಕ ಖರ್ಚಿಗೆ ನೂರಾರು ದಾರಿ, ದೂರ ಪ್ರಯಾಣ ಸಾಧ್ಯತೆ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಅಪರಿಚಿತರಿಂದ ಸಹಾಯ.

ಮೀನ: ಎಷ್ಟೇ ಹಣ ಬಂದರೂ ಉಳಿಯುವುದಿಲ್ಲ, ಮಹಿಳೆಯರಿಗೆ ಶುಭ, ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿ, ಖರ್ಚಿನ ಬಗ್ಗೆ ನಿಗಾವಹಿಸಿ.

 

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ

ಪಂಡಿತ್ ಶೇಷಗಿರಿ ಭಟ್

9482206681

ಖಾಯಂ ವಿಳಾಸ,#28 .21ನೇ ಮುಖ್ಯರಸ್ತೆ ಬಿಡಿಎ ಶಾಪಿಂಗ್ ಕಾಂಪ್ಲೆಕ್ಸ್ ಅಪೋಸಿಟ್ ಬನಶಂಕರಿ

ಎರಡನೇ ಅಂತ ಬೆಂಗಳೂರು 70

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

4 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

4 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

4 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

5 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

5 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

6 hours ago