ಗುರುವಾರದ ದಿನ ಭವಿಷ್ಯ ಪಂಡಿತ್ ಶೇಷಗಿರಿ ಭಟ್ 9/07/2020

ಗುರುವಾರದ ದಿನ ಭವಿಷ್ಯ ಪಂಡಿತ್ ಶೇಷಗಿರಿ ಭಟ್.

ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681

 

ಮೇಷ: ಹೊಗಳಿಕೆ ಮಾತಿಗೆ ಮರುಳಾಗಬೇಡಿ, ವ್ಯಾಪಾರ ವ್ಯವಹಾರಗಳಲ್ಲಿ ಲಾಭ, ಹಣಕಾಸು ಅನುಕೂಲ, ಹಿರಿಯರ ಮಾತಿಗೆ ಗೌರವ ನೀಡಿ.

ವೃಷಭ: ಆಸ್ತಿ ವಿಚಾರದಲ್ಲಿ ಭಿನ್ನಾಭಿಪ್ರಾಯ, ಅವಿವಾಹಿತರಿಗೆ ವಿವಾಹ ಯೋಗ, ದಾಂಪತ್ಯದಲ್ಲಿ ಪ್ರೀತಿ, ದಾನ ಧರ್ಮದಲ್ಲಿ ಆಸಕ್ತಿ, ಭವಿಷ್ಯದ ಆಲೋಚನೆ.

ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681

ಮಿಥುನ: ವಿದ್ಯಾಭ್ಯಾಸದಲ್ಲಿ ಮುನ್ನಡೆ, ಸ್ತ್ರೀಯರಿಗೆ ಶುಭ, ಹಿತ ಶತ್ರುಗಳಿಂದ ತೊಂದರೆ, ಅನಿರೀಕ್ಷಿತ ದೂರ ಪ್ರಯಾಣ.

ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681

ಕಟಕ: ಅನಾವಶ್ಯಕ ದ್ವೇಷ ಸಾಧಿಸುವಿರಿ, ಮಿತ್ರರಲ್ಲಿ ಕಲಹ, ಮಕ್ಕಳಿಂದ ನೋವು, ಅಲ್ಪ ಕಾರ್ಯ ಸಿದ್ಧಿ, ಉದ್ಯೋಗದಲ್ಲಿ ಕಿರಿಕಿರಿ.

ಸಿಂಹ: ಯತ್ನ ಕಾರ್ಯದಲ್ಲಿ ಜಯ, ಅತಿಯಾದ ಒತ್ತಡ, ಇಲ್ಲ ಸಲ್ಲದ ಅಪವಾದ, ಸರಿ ತಪ್ಪುಗಳ ಬಗ್ಗೆ ಚಿಂತಿಸಿ, ಯೋಚಿಸಿ ನಿರ್ಧಾರ ಕೈಗೊಳ್ಳುವುದು ಉತ್ತಮ.

ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681

ಕನ್ಯಾ: ಮನೆಯಲ್ಲಿ ಶುಭ ಕಾರ್ಯ, ಶ್ರಮಕ್ಕೆ ತಕ್ಕ ಫಲ, ಉತ್ತಮ ಬುದ್ಧಿ ಶಕ್ತಿ, ಹಣಕಾಸು ಪರಿಸ್ಥಿತಿ ಉತ್ತಮ.

ತುಲಾ: ಪ್ರಿಯ ಜನರ ಭೇಟಿ, ಕೆಲಸ ಕಾರ್ಯಗಳಲ್ಲಿ ಅತೀ ಬುದ್ಧಿವಂತಿಕೆ, ಮಾನಸಿಕ ನೆಮ್ಮದಿ ಪ್ರಾಪ್ತಿ, ವಾಹನ ಖರೀದಿ ಯೋಗ

ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681.

ವೃಶ್ಚಿಕ: ಮಾನಸಿಕ ಒತ್ತಡ, ವಿರೋಧಿಗಳಿಂದ ತೊಂದರೆ, ಅಕಾಲ ಭೋಜನ, ಆಲಸ್ಯ ಮನೋಭಾವ, ನೆಮ್ಮದಿ ಇಲ್ಲದ ಜೀವನ, ಉದ್ಯೋಗ ಸ್ಥಳದಲ್ಲಿ ಆತಂಕ.

ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681

ಧನಸ್ಸು: ಹಣಕಾಸು ಸಮಸ್ಯೆ, ಕುಟುಂಬದಲ್ಲಿ ಪ್ರೀತಿ, ಮೇಲಾಧಿಕಾರಿಗಳಿಂದ ಪ್ರಶಂಸೆ, ಅನಿರೀಕ್ಷಿತ ಲಾಭ, ತೀರ್ಥಯಾತ್ರೆ ದರ್ಶನ.

ಮಕರ: ಸ್ಥಳ ಬದಲಾವಣೆ, ಮಾತಿನ ಚಕಮಕಿ, ಋಣ ಬಾಧೆ, ಮನಃಕ್ಲೇಷ, ವಿವಾದಗಳಿಂದ ದೂರ ಉಳಿಯಿರಿ, ಸುಖ ಭೋಜನ ಪ್ರಾಪ್ತಿ.

ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681

ಕುಂಭ: ಅನಾವಶ್ಯಕ ಖರ್ಚಿಗೆ ನೂರಾರು ದಾರಿ, ದೂರ ಪ್ರಯಾಣ ಸಾಧ್ಯತೆ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಅಪರಿಚಿತರಿಂದ ಸಹಾಯ.

ಮೀನ: ಎಷ್ಟೇ ಹಣ ಬಂದರೂ ಉಳಿಯುವುದಿಲ್ಲ, ಮಹಿಳೆಯರಿಗೆ ಶುಭ, ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿ, ಖರ್ಚಿನ ಬಗ್ಗೆ ನಿಗಾವಹಿಸಿ.

 

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ

ಪಂಡಿತ್ ಶೇಷಗಿರಿ ಭಟ್

9482206681

ಖಾಯಂ ವಿಳಾಸ,#28 .21ನೇ ಮುಖ್ಯರಸ್ತೆ ಬಿಡಿಎ ಶಾಪಿಂಗ್ ಕಾಂಪ್ಲೆಕ್ಸ್ ಅಪೋಸಿಟ್ ಬನಶಂಕರಿ

ಎರಡನೇ ಅಂತ ಬೆಂಗಳೂರು 70

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago