ಮಂತ್ರಾಲಯ ಶ್ರೀ ಗುರುರಾಯರನ್ನು ನೆನೆಯುತ್ತಾ ಇಂದಿನ ನಿಖರವಾದ ದಿನಭವಿಷ್ಯ ಹೇಗಿದೆ ನೋಡಿ.ಈ ರಾಶಿಗಳಿಗೆ ಅಖಂಡ ಜಯ.
ದೈವಶಕ್ತಿ ಜ್ಯೋತಿಷ್ಯರು
ಸಚ್ಚಿಂತನೆಯ ಜ್ಯೋತಿಷ್ಯರು ದುರ್ಗಾಪರಮೇಶ್ವರಿ ಉಪಾಸಕರು
ಶ್ರೀ ಗಣಪತಿ ಭಟ್ 8088827292.ದಾಂಪತ್ಯ ಕಲಹ,ಆರೋಗ್ಯ, ಮಾಟ ಮಂತ್ರ, ಪ್ರೇಮ,ಸಂತಾನ,ಶತ್ರುನಾಶಕ್ಕೆ ಪೂಜಾ ಶಕ್ತಿಯಿಂದ ಶಾಶ್ವತ ಪರಿಹಾರವನ್ನು ನಿರ್ಧಿಷ್ಟವಾಗಿ ನೀಡುತ್ತಾರೆ 8088827292
ಮೇಷ:ಇಂದು ನೀವು ಅಪರಿಚಿತರಿಂದ ದೂರ ಉಳಿಯಿರಿ, ಉದ್ಯೋಗದಲ್ಲಿ ಪ್ರಗತಿ, ಆರೋಗ್ಯದಲ್ಲಿ ಏರುಪೇರು,ಹಾಗೂ ಮಾತಿನ ಮೇಲೆ ಹಿಡಿತವಿರಲಿ, ಅತಿಯಾದ ನಿದ್ರೆ ಬೇಡ, ಮಹಿಳೆಯರಿಗೆ ವಿಶೇಷ ಲಾಭ, ಮಾನಸಿಕ ನೆಮ್ಮದಿ.ಪ್ರೇಮ,ಸಂತಾನ,ಶತ್ರುನಾಶಕ್ಕೆ ಪೂಜಾ ಶಕ್ತಿಯಿಂದ ಶಾಶ್ವತ ಪರಿಹಾರವನ್ನು ನಿರ್ಧಿಷ್ಟವಾಗಿ ನೀಡುತ್ತಾರೆ 8088827292
ವೃಷಭ:ಈ ದಿನ ಸ್ವಲ್ಪ ಗಮನವಿರಲಿ ಸ್ವಯಂಕೃತ ಅಪರಾಧಗಳಿಂದ ಸಂಕಷ್ಟ, ವಿಪರೀತ ಹಣವ್ಯಯ ಆಗಬಹುದು, ಮಕ್ಕಳ ವಿಚಾರದಲ್ಲಿ ನೋವು, ಕುಟುಂಬದ ಹೊರೆ ಹೆಚ್ಚಾಗುವುದು, ಎಷ್ಟೇ ಹಣ ಬಂದರೂ ಸಾಕಾಗುವುದಿಲ್ಲ, ಈ ದಿನ ನೆಮ್ಮದಿಯ ಜೀವನ.ಪ್ರೇಮ,ಸಂತಾನ,ಶತ್ರುನಾಶಕ್ಕೆ ಪೂಜಾ ಶಕ್ತಿಯಿಂದ ಶಾಶ್ವತ ಪರಿಹಾರವನ್ನು ನಿರ್ಧಿಷ್ಟವಾಗಿ ನೀಡುತ್ತಾರೆ8088827292.
ಮಿಥುನ:ಇಂದು ಅಮೂಲ್ಯ ವಸ್ತುಗಳ ಖರೀದಿ, ಸ್ವಂತ ಪರಿಶ್ರಮದಿಂದ ಅಭಿವೃದ್ಧಿ, ಸುಖ ಭೋಜನ ಪ್ರಾಪ್ತಿ, ಪರರ ಧನ ಪ್ರಾಪ್ತಿ, ದ್ರವ್ಯ ಲಾಭ, ಕಷ್ಟ ಕಾರ್ಪಣ್ಯಗಳು ಹೆಚ್ಚಾಗುವುದು.ಪ್ರೇಮ,ಸಂತಾನ,ಶತ್ರುನಾಶಕ್ಕೆ ಪೂಜಾ ಶಕ್ತಿಯಿಂದ ಶಾಶ್ವತ ಪರಿಹಾರವನ್ನು ನಿರ್ಧಿಷ್ಟವಾಗಿ ನೀಡುತ್ತಾರೆ 8088827292
ಕಟಕ:ಈ ದಿನ ಕೋರ್ಟ್ ಕೇಸ್ಗಳಲ್ಲಿ ಜಯ, ಹಿರಿಯರಲ್ಲಿ ಭಕ್ತಿ, ಸುಖ ಭೋಜನ ಪ್ರಾಪ್ತಿ, ಸಣ್ಣ ಪುಟ್ಟ ವಿಚಾರಗಳಿಂದ ಕಲಹ, ಮಾತಿನ ಚಕಮಕಿ, ಇಲ್ಲ ಸಲ್ಲದ ಅವಪಾದ, ನಂಬಿಕಸ್ಥರಿಂದ ಎಚ್ಚರಿಕೆ.ಪ್ರೇಮ,ಸಂತಾನ,ಶತ್ರುನಾಶಕ್ಕೆ ಪೂಜಾ ಶಕ್ತಿಯಿಂದ ಶಾಶ್ವತ ಪರಿಹಾರವನ್ನು ನಿರ್ಧಿಷ್ಟವಾಗಿ ನೀಡುತ್ತಾರೆ8088827292.
ಸಿಂಹ:ಇಂದು ಕುಟುಂಬದಲ್ಲಿ ನೆಮ್ಮದಿ, ತೀರ್ಥಕ್ಷೇತ್ರ ದರ್ಶನ, ಮಾನಸಿಕ ನೆಮ್ಮದಿ ಲಭಿಸುವುದು, ಹಿತ ಶತ್ರುಗಳ ಬಾಧೆ, ಖಾಸಗಿ ಉದ್ಯೋಗಸ್ಥರಿಗೆ ಕಿರಿಕಿರಿ, ಉದ್ಯೋಗದಲ್ಲಿ ಒತ್ತಡ, ಅನಗತ್ಯ ಹಸ್ತಕ್ಷೇಪಗಳಿಂದ ಸಂಕಷ್ಟ.8088827292
ಕನ್ಯಾ:ಈ ದಿನ ಉದ್ಯೋಗದಲ್ಲಿ ಪ್ರಗತಿ, ಸ್ತ್ರೀಯರಿಗೆ ಅನುಕೂಲ, ಆರೋಗ್ಯದಲ್ಲಿ ವ್ಯತ್ಯಾಸ, ಅಪಕೀರ್ತಿ-ಅಗೌರವ, ಮಾನಸಿಕ ವ್ಯಥೆ, ಪ್ರಿಯ ಜನರ ಭೇಟಿ, ಆತ್ಮೀಯರೊಂದಿಗೆ ಸಂಕಷ್ಟ ಹೇಳಿಕೊಳ್ಳುವಿರಿ, ಶತ್ರುಗಳ ನಾಶ.ಪ್ರೇಮ,ಸಂತಾನ,ಶತ್ರುನಾಶಕ್ಕೆ ಪೂಜಾ ಶಕ್ತಿಯಿಂದ ಶಾಶ್ವತ ಪರಿಹಾರವನ್ನು ನಿರ್ಧಿಷ್ಟವಾಗಿ ನೀಡುತ್ತಾರೆ 8088827292
ತುಲಾ:ಇಂದು ಕುಟುಂಬದಲ್ಲಿ ಶಾಂತಿ, ನಾನಾ ವಿಚಾರಗಳಲ್ಲಿ ಆಸಕ್ತಿ, ಆಕಸ್ಮಿಕ ಖರ್ಚು, ಉನ್ನತ ವಿದ್ಯಾಭ್ಯಾಸಕ್ಕಾಗಿ ಪ್ರಯಾಣ, ವಸ್ತ್ರ ವ್ಯಾಪಾರಿಗಳಿಗೆ ಲಾಭ, ಇತರರ ಮಾತಿಗೆ ಮರುಳಾಗಬೇಡಿ, ಈ ವಾರ ಶುಭ ಫಲ.ಪ್ರೇಮ,ಸಂತಾನ,ಶತ್ರುನಾಶಕ್ಕೆ ಪೂಜಾ ಶಕ್ತಿಯಿಂದ ಶಾಶ್ವತ ಪರಿಹಾರವನ್ನು ನಿರ್ಧಿಷ್ಟವಾಗಿ ನೀಡುತ್ತಾರ8088827292
ವೃಶ್ಚಿಕ:ಈ ದಿನ ಸಹೋದ್ಯೋಗಿಗಳ ಜೊತೆ ವೈಮನಸ್ಸು, ಸ್ನೇಹಿತರೊಂದಿಗೆ ತಾಳ್ಮೆ ಅತ್ಯಗತ್ಯ, ದೂರ ಪ್ರಯಾಣ, ಆರೋಗ್ಯದಲ್ಲಿ ಚೇತರಿಕೆ, ಗುರಿ ಸಾಧನೆಯತ್ತ ಪರಿಶ್ರಮ, ಈ ವಾರ ಶುಭ ಫಲ8088827292 ಪ್ರಾಪ್ತಿ.ಪ್ರೇಮ,ಸಂತಾನ,ಶತ್ರುನಾಶಕ್ಕೆ ಪೂಜಾ ಶಕ್ತಿಯಿಂದ ಶಾಶ್ವತ ಪರಿಹಾರವನ್ನು ನಿರ್ಧಿಷ್ಟವಾಗಿ ನೀಡುತ್ತಾರೆ 8088827292.
ಧನಸ್ಸು:ಇಂದು ಕೆಲಸ ಕಾರ್ಯಗಳಲ್ಲಿ ಪ್ರಗತಿ, ಹಳೇ ಸಾಲ ಮರುಪಾವತಿ, ಶುಭ ಸುದ್ದಿ ಕೇಳುವಿರಿ, ಮಾನಸಿಕ ನೆಮ್ಮದಿ, ಅಧಿಕವಾದ ತಿರುಗಾಟ, ಮನಸ್ಸಿನಲ್ಲಿ ಗೊಂದಲ, ಶತ್ರುಗಳ ಬಾಧೆ.ಪ್ರೇಮ,ಸಂತಾನ,ಶತ್ರುನಾಶಕ್ಕೆ ಪೂಜಾ ಶಕ್ತಿಯಿಂದ ಶಾಶ್ವತ ಪರಿಹಾರವನ್ನು ನಿರ್ಧಿಷ್ಟವಾಗಿ ನೀಡುತ್ತಾರೆ 8088827292
ಮಕರ:ಈ ದಿನ ಅಲ್ಪ ಆದಾಯ ಅಧಿಕ ಖರ್ಚು, ನೀಚ ಜನರಿಂದ ದೂರವಿರಿ, ಹಣಕಾಸು ನಷ್ಟ, ವೃಥಾ ತಿರುಗಾಟ, ಮನಸ್ಸಿನಲ್ಲಿ ನಾನಾ ಚಿಂತೆ, ಆರೋಗ್ಯದಲ್ಲಿ ಏರುಪೇರು, ಕೈ ಹಾಕಿದ ಕೆಲಸ ಕಾರ್ಯಗಳಲ್ಲಿ ನಿಧಾನಗತಿ.ಪ್ರೇಮ,ಸಂತಾನ,ಶತ್ರುನಾಶಕ್ಕೆ ಪೂಜಾ ಶಕ್ತಿಯಿಂದ ಶಾಶ್ವತ ಪರಿಹಾರವನ್ನು ನಿರ್ಧಿಷ್ಟವಾಗಿ ನೀಡುತ್ತಾರೆ 8088827292
ಕುಂಭ:ಇಂದು ತೀರ್ಥಕ್ಷೇತ್ರಕ್ಕೆ ಪ್ರಯಾಣ, ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ, ಸ್ಥಿರಾಸ್ತಿ ಸಂಪಾದನೆ, ಅವಿವಾಹಿತರಿಗೆ ವಿವಾಹ ಯೋಗ, ವಿದ್ಯಾರ್ಥಿಗಳಿಗೆ ಹಿನ್ನಡೆ, ದ್ರವ್ಯ ಲಾಭ, ಮಿತ್ರರಲ್ಲಿ ಸ್ನೇಹವೃದ್ಧಿ.8088827292
ಮೀನ:ಈ ದಿನ ಗೊಂದಲ ಮನಸ್ಸಿಗೆ ಅಶಾಂತಿ, ಪರರಿಂದ ಸಹಾಯ, ಯಾರನ್ನೂ ಹೆಚ್ಚು ನಂಬಬೇಡಿ, ಮಾತೃವಿನಿಂದ ಸಹಾಯ, ಕ್ರಯ-ವಿಕ್ರಯಗಳಲ್ಲಿ ಲಾಭ, ಕುಟುಂಬದಲ್ಲಿ ನೆಮ್ಮದಿ ವಾತಾವರಣ8088827292
ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…
ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…
ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…
ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ ಕಾಪು: ಕಾಪು ಕಡಲ ಕಿನಾರೆಯಲ್ಲಿ…
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…