ಗುರೂಜಿ ಸಾಯಿ ಈಶ್ವರ್ ಗೆ ಸನಾತನ ಸಂಸ್ಥೆಯಿಂದ ಆಧ್ಯಾತ್ಮಿಕ ಸಂಶೋಧನೆ ಗೆ ಆಹ್ವಾನ.
ಕಟಪಾಡಿ: ಉಡುಪಿ ಜಿಲ್ಲೆಯ ವಿವಿಧ ಜನೋಪಯೋಗಿ ಮತ್ತು ಧಾರ್ಮಿಕ ಕಾರ್ಯಗಳನ್ನು ಮಾಡುತ್ತಿರುವ ಶಂಕರಪುರದ ಸಾಯಿ ಸಾಂತ್ವನ ಮಂದಿರದ ಧರ್ಮದರ್ಶಿ ಗುರೂಜಿ ಸಾಯಿ ಈಶ್ವರ್ ಅವರಿಗೆ ಭಾರತ ದೇಶದ “ಸನಾತನ ಸಂಸ್ಥೆ” ಯು ಆಧ್ಯಾತ್ಮಿಕ ಸಂಶೋಧನಾ ಮತ್ತು ಇತರ ವಿಚಾರವಾಗಿ ಗೋವಾದಲ್ಲಿರುವ ಆಶ್ರಮಕ್ಕೆ ಬರುವಂತೆ ಆಹ್ವಾನ ನೀಡಿದ್ದು ,ಇದು ಕರ್ನಾಟಕದ ರಾಜ್ಯದಲ್ಲಿನ ಆಧ್ಯಾತ್ಮಿಕ ಚಿಂತಕರಿಗೆ ಸಂಶೋಧನೊದ್ದೇಶವಾಗಿ ನೀಡಿರುವ ಪ್ರಥಮ ಆಹ್ವಾನ ಎಂಬ ಕೀರ್ತಿ ಗುರೂಜಿ ಸಾಯಿ ಈಶ್ವರ್ ಅವರಿಗೆ ಸಲ್ಲಿದಂತಾಗಿದೆ.
ಸಾಯಿ ವಿದ್ಯಾ,ಸಾಯಿ ತುತ್ತು, ಪ್ರಾಣಿ ಪಕ್ಷಿಗಳ ಮೋಕ್ಷ ಸೇರಿದಂತೆ ಹತ್ತಾರು ಕಾರ್ಯಕ್ರಮಗಳನ್ನ ಮಾಡುವ ಮುಖಾಂತರ ಅಧ್ಯಾತ್ಮಿಕದ ವಿಚಾರದಲ್ಲೂ ರಾಜ್ಯದಲ್ಲಿಯೇ ಮುಂಚೂಣಿಯಲ್ಲಿದ್ದಾರೆ ಗುರೂಜಿ ಸಾಯಿ ಈಶ್ವರ್ ಎಂಬುದು ಹೆಗ್ಗಳಿಕೆಯ ವಿಷಯವಾಗಿದೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…