Featured

ಗುರೂಜಿ ಸಾಯಿ ಈಶ್ವರ್ ಗೆ ಸನಾತನ ಸಂಸ್ಥೆಯಿಂದ ಆಧ್ಯಾತ್ಮಿಕ ಸಂಶೋಧನೆ ಗೆ ಆಹ್ವಾನ.

ಗುರೂಜಿ ಸಾಯಿ ಈಶ್ವರ್ ಗೆ ಸನಾತನ ಸಂಸ್ಥೆಯಿಂದ ಆಧ್ಯಾತ್ಮಿಕ ಸಂಶೋಧನೆ ಗೆ ಆಹ್ವಾನ.

ಕಟಪಾಡಿ: ಉಡುಪಿ ಜಿಲ್ಲೆಯ ವಿವಿಧ ಜನೋಪಯೋಗಿ ಮತ್ತು ಧಾರ್ಮಿಕ ಕಾರ್ಯಗಳನ್ನು ಮಾಡುತ್ತಿರುವ ಶಂಕರಪುರದ ಸಾಯಿ ಸಾಂತ್ವನ ಮಂದಿರದ ಧರ್ಮದರ್ಶಿ ಗುರೂಜಿ ಸಾಯಿ ಈಶ್ವರ್ ಅವರಿಗೆ ಭಾರತ ದೇಶದ “ಸನಾತನ ಸಂಸ್ಥೆ” ಯು ಆಧ್ಯಾತ್ಮಿಕ ಸಂಶೋಧನಾ ಮತ್ತು ಇತರ ವಿಚಾರವಾಗಿ ಗೋವಾದಲ್ಲಿರುವ ಆಶ್ರಮಕ್ಕೆ ಬರುವಂತೆ ಆಹ್ವಾನ‌ ನೀಡಿದ್ದು ,ಇದು ಕರ್ನಾಟಕದ ರಾಜ್ಯದಲ್ಲಿನ‌ ಆಧ್ಯಾತ್ಮಿಕ ಚಿಂತಕರಿಗೆ ಸಂಶೋಧನೊದ್ದೇಶವಾಗಿ ನೀಡಿರುವ ಪ್ರಥಮ‌ ಆಹ್ವಾನ ಎಂಬ ಕೀರ್ತಿ ಗುರೂಜಿ ಸಾಯಿ ಈಶ್ವರ್ ಅವರಿಗೆ ಸಲ್ಲಿದಂತಾಗಿದೆ.

ಸಾಯಿ ವಿದ್ಯಾ,ಸಾಯಿ ತುತ್ತು, ಪ್ರಾಣಿ ಪಕ್ಷಿಗಳ ಮೋಕ್ಷ ಸೇರಿದಂತೆ ಹತ್ತಾರು ಕಾರ್ಯಕ್ರಮಗಳನ್ನ‌ ಮಾಡುವ ಮುಖಾಂತರ ಅಧ್ಯಾತ್ಮಿಕದ ವಿಚಾರದಲ್ಲೂ ರಾಜ್ಯದಲ್ಲಿಯೇ ಮುಂಚೂಣಿಯಲ್ಲಿದ್ದಾರೆ ಗುರೂಜಿ ಸಾಯಿ ಈಶ್ವರ್‌ ಎಂಬುದು ಹೆಗ್ಗಳಿಕೆಯ ವಿಷಯವಾಗಿದೆ.

Vishwa News 24

Recent Posts

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ  ಯುವತಿಯ ಭೀಕರ ಹತ್ಯೆ -vishwanews24

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ  ಯುವತಿಯ ಭೀಕರ ಹತ್ಯೆ ಬಂಟ್ವಾಳ : ಯುವತಿಯೊಬ್ಬಳನ್ನು ಚಾಕುವಿಂದ ಹತ್ಯೆ ಮಾಡಿದ ಘಟನೆ ಜುಲೈ…

4 hours ago

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ : ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ – vishwanews24

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…

1 day ago

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು – vishwanews24

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…

1 day ago

ರಾಮಮಂದಿರದ ಹುಂಡಿ ಕಳವು ಪ್ರಕರಣ: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಯಾಗಬೇಕು : ಸೊರಕೆ ಆಗ್ರಹ – vishwanews24

ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…

1 day ago

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ – vishwanews24

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…

1 day ago

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ – vishwanews24

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…

1 day ago