ಉಡುಪಿ: ಪರಾತ್ಪರ ಗುರು ಡಾ|ಜಯಂತ್ ಅಥಾವಲೆಜಿ ಅವರ ಸತ್ಸಂಗ ಸಂದರ್ಭದಲ್ಲಿ ಸನಾತನ ಸಂಸ್ಥೆಯ ವತಿಯಿಂದ ಶಂಕರಪುರ ಸಾಯಿ ಸಾಂತ್ವಾನ ಮಂದಿರದ ಗುರೂಜಿ ಸಾಯಿ ಈಶ್ವರ್ ಅವರಿಗೆ ಸಂತ ಗೌರವದೊಂದಿಗೆ ಪ್ರಶಂಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಸಂಸ್ಥೆ ಸನಾತನ ಸಂಸ್ಥೆಯ ವೀರೆಂದ್ರ ಮರಾಠೆ ರಮನಾಥಿ ಪೋಂಡಾ ಗೋವಾದಲ್ಲಿರುವ ಆಶ್ರಮಕ್ಕೆ ಗುರೂಜಿ ಭೇಟಿ ನೀಡಿದ್ದಕ್ಕಾಗಿ ಧನ್ಯವಾದ ಸಲ್ಲಿಸಿದ ರಮಾನಾಥಿ ಆಶ್ರಮ ಅವರು ನೀಡಿದ ಅಮೂಲ್ಯವಾದ ಮಾರ್ಗದರ್ಶನ ಯುಟಿಎಸ್ ಸ್ಕ್ಯಾನಿಂಗ್ ಮತ್ತು ಡೌಸಿಂಗ್ ಬಗ್ಗೆ ಆಶ್ರಮಕ್ಕೆ ಬಂದವರಿಗೆ ಅತ್ಯಮೂಲ್ಯವಾದ ಜ್ಞಾನವನ್ನು ಕೊಟ್ಟಿದ್ದು ಅದು ಶಾಶ್ವತವಾಗಿ ಸದುಪಯೋಗವಾಗಲಿದೆ ಎಂದು ತಿಳಿಸಿದ್ದಾರೆ
ಪರಾತ್ಪರ ಗುರು ಡಾ|ಜಯಂತ್ ಅಥಾವಲೆಜಿ ಅವರ ಸತ್ಸಂಗದ ಸಂದರ್ಭದಲ್ಲಿ ಗುರೂಜಿ ಸಾಯಿ ಈಶ್ವರ್ ಗೆ ಸಂಬಂಧೀಸಿದಂತೆ ನಾವು ಇನ್ನೊಬ್ಬ ಸಂತನನ್ನು ಪರಿಚಯಿಸಲ್ಪಟ್ಟಿದ್ದೇವೆ. ಅಂತಹ ಪ್ರಖ್ಯಾತ ಸಂತನನ್ನು ತೋರಿಸಿದ್ದಕ್ಕಾಗಿ ನಾವೆಲ್ಲರೂ ಭಗವಾನ್ ಶ್ರೀಕೃಷ್ಣರಿಂದ ತುಂಬಾ ಆಶೀರ್ವದಿಸಲ್ಪಟ್ಟಿದ್ದು, ಭಗವಾನ್ ಶ್ರೀ ಕೃಷ್ಣನ ಪವಿತ್ರ ಪಾದಗಳಿಂದ ನಾವು ಪ್ರಾರ್ಥಿಸುತ್ತೇವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…