ಕಾಪು: ಉದ್ಯಮಿ ಗುರ್ಮೆ ಸುರೇಶ್ ಶೆಟ್ಟಿ ವತಿಯಿಂದ ಸ್ಥಳೀಯ ಮತ್ತು ನೆರೆಹೊರೆಯ ಬಡ ಕುಟುಂಬಗಳಿಗೆ, ಆಹಾರ ಧಾನ್ಯದ ಕಿಟ್ ವಿತರಿಸಿದರು.
ಸುಮಾರು 200 ಕುಟುಂಬಗಳಿಗೆ ವೈಯಕ್ತಿಕ ನಲೆಯಲ್ಲಿ ಕಿಟ್ ವಿತರಿಸಿದರು.
ಇದುವರೆಗೆ ಸುಮಾರು ಹತ್ತು ಸಾವಿರ ಕೇಜಿ ಅಕ್ಕಿ ಸೇರಿದಂತೆ ದಿನಸಾಮಾಗ್ರಿ ಸೊತ್ತುಗಳನ್ನು ವಿತರಿಸುವ ಕಾರ್ಯ ಗುರ್ಮೆ ಸುರೇಶ್ ಶೆಟ್ಟಿಯವರು ನಿರ್ವಹಿಸಿದ್ದಾರೆ.
ಈ ಸಂಧರ್ಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್,ನಿತ್ಯಾನಂದ ಶೆಟ್ಟಿ ಹೊಟೇಲ್ ಮಯೂರ,ರಂಗನಾಥ ಶೆಟ್ಟಿ ಕಳತ್ತೂರು,ಪ್ರವೀಣ್ ಗುರ್ಮೆ, ಗಣೇಶ್ಉಪಸ್ಥಿತರಿದ್ದರು
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…