ಕಾಪು: ಉದ್ಯಮಿ ಗುರ್ಮೆ ಸುರೇಶ್ ಶೆಟ್ಟಿ ವತಿಯಿಂದ ಸ್ಥಳೀಯ ಮತ್ತು ನೆರೆಹೊರೆಯ ಬಡ ಕುಟುಂಬಗಳಿಗೆ, ಆಹಾರ ಧಾನ್ಯದ ಕಿಟ್ ವಿತರಿಸಿದರು.
ಸುಮಾರು 200 ಕುಟುಂಬಗಳಿಗೆ ವೈಯಕ್ತಿಕ ನಲೆಯಲ್ಲಿ ಕಿಟ್ ವಿತರಿಸಿದರು.
ಇದುವರೆಗೆ ಸುಮಾರು ಹತ್ತು ಸಾವಿರ ಕೇಜಿ ಅಕ್ಕಿ ಸೇರಿದಂತೆ ದಿನಸಾಮಾಗ್ರಿ ಸೊತ್ತುಗಳನ್ನು ವಿತರಿಸುವ ಕಾರ್ಯ ಗುರ್ಮೆ ಸುರೇಶ್ ಶೆಟ್ಟಿಯವರು ನಿರ್ವಹಿಸಿದ್ದಾರೆ.
ಈ ಸಂಧರ್ಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್,ನಿತ್ಯಾನಂದ ಶೆಟ್ಟಿ ಹೊಟೇಲ್ ಮಯೂರ,ರಂಗನಾಥ ಶೆಟ್ಟಿ ಕಳತ್ತೂರು,ಪ್ರವೀಣ್ ಗುರ್ಮೆ, ಗಣೇಶ್ಉಪಸ್ಥಿತರಿದ್ದರು
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…