ಹುಬ್ಬಳ್ಳಿ: ದೇಶದಲ್ಲಿ ಭ್ರಷ್ಟಾಚಾರ, ಗೂಂಡಾಗಳು ಹಾಗೂ ಕೊಲೆಗಡುಕರಿಗೆ ರಕ್ಷಣೆ ಸಿಗುತ್ತೆ ಎಂಬ ನಂಬಿಕೆ ಇತ್ತು. ಆದರೆ, ಈಗ ಕೇಂದ್ರ ಹಾಗೂ ರಾಜ್ಯ ಸರ್ಕಾರ ರಕ್ಷಣೆ ಅನುಮತಿ ನೀಡುವುದಿಲ್ಲ ಎಂದು ಗ್ರಾಮೀಣ ಅಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಶನಿವಾರ ಹೇಳಿದರು.
ಈ ಸಂಬಂಧ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತ ಯೋಗೀಶ್ ಗೌಡ ಕೊಲೆ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳ ತನಿಖೆ ನಡೆಸಲಾಗುತ್ತಿದೆ. ತಪ್ಪಿತಸ್ಥರಿಗೆ ಕಠಿಣ ಕ್ರಮ ಜರುಗಿಸಲು ಈಗ ಸಿಬಿಐ ವಹಿಸಲಾಗಿದೆ ಎಂದು ಅವರು ತಿಳಿಸಿದರು.
ಗೂಂಡಾಗಳ ಬೆನ್ನಿಗೆ ನಮ್ಮ ಸರ್ಕಾರ ನಿಲ್ಲುವುದಿಲ್ಲ..
ಸದ್ಯ ನೆರೆ ಹಾವಳಿ ಸಂಬಂಧಿಸಿದಂತೆ ಈಗ ತಾತ್ಕಾಲಿಕವಾಗಿ ಸಮಸ್ಯೆಗಳನ್ನು ಬಗೆಹರಿಸಲು ಹೆಚ್ಚಿನ ಒತ್ತು ಈಗಾಗಲೇ ನೀಡಲಾಗುತ್ತಿದ್ದು ನೆರೆ ಪರಿಹಾರ ಶೇ. 99 ಭಾಗ ವಿತರಣೆಯಾಗಿದೆ, ಈಗ ತಾತ್ಕಾಲಿಕ ಸಮಸ್ಯೆ ನಿವಾರಣೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ನಿರಾಶ್ರಿತರಿಗೆ ಶಾಶ್ವತ ಪರಿಹಾರ ಕಲ್ಪಿಸಿ ಕೊಡಲಾಗುವುದು ಎಂದು ಸಚಿವ ಕೆ.ಎಸ್. ಈಶ್ವರಪ್ಪ ಅವರು ಮಾತನಾಡಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…