ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಗೂಗಲ್ ಮ್ಯಾಪ್ ನಂಬಿ ಕುಟುಂಬವೊಂದು ರಾತ್ರಿಯಿಡಿ ಕಾಡಿನಲ್ಲಿಯೇ ಕಳೆದ ಘಟನೆ ಜಿಲ್ಲೆಯ ಖಾನಾಪುರ ಭೀಮಗಢ ಅರಣ್ಯ ಪ್ರದೇಶಲ್ಲಿ ನಡೆದಿದೆ.
ಬಿಹಾರ ಮೂಲದ ರಣಜಿತದಾಸ್ ಕುಟುಂಬ ಗೋವಾಕ್ಕೆ ಪ್ರವಾಸಕ್ಕೆಂದು ತೆರಳಿದ್ದರು. ಶಿರೋಲಿ ಮತ್ತು ಹೆಮ್ಮಡಗಾ ಮಾರ್ಗ ಮಧ್ಯೆ ಸಮೀಪ ಗೂಗಲ್ ಮ್ಯಾಪ್ ದಾರಿ ತೋರಿಸಿದೆ. ಮ್ಯಾಪ್ ನಂಬಿ ಭೀಮಗಢ ಅರಣ್ಯದೊಳಗೆ 7-8 ಕಿ.ಮೀ ಬಂದಿದ್ದಾರೆ. ಆಂಧ್ರಪ್ರದೇಶದಿಂದ ಗೋವಾಕ್ಕೆ ಕಾರಿನಲ್ಲಿ ನಾಲ್ವರು ಹೊರಟಿದ್ದರು. ಗೂಗಲ್ ಮ್ಯಾಪ್ ಹಾಕಿಕೊಂಡು ಹೊರಟಿದ್ದಾಗ ದಾರಿ ತಪ್ಪಿ ಫಜೀತಿಗೆ ಒಳಗಾಗಿದ್ದರು. ಮಧ್ಯರಾತ್ರಿ ದಾರಿತಪ್ಪಿ ಕಾರು 10 ಕಿ.ಮೀ ಕಾಳಿನೊಳಗೆ ಹೋಗಿತ್ತು. ರಸ್ತೆ ಮುಗಿದು ಹಳ್ಳ ಬಂದಾಗ ನಾವು ದಾರಿ ತಪ್ಪಿದ್ದೇವೆ ಎಂದು ಅವರಿಗೆ ಅರಿವಾಗಿದೆ.
ಅರಣ್ಯ ಪ್ರದೇಶದಲ್ಲಿ ಮೊಬೈಲ್ ನೆಟವರ್ಕ್ ಸಿಗದೇ ಪರದಾಡಿದ್ದಾರೆ. ನಾಲ್ಕು ಕಿಲೋ ಮೀಟರ್ ಹೊರ ಬಂದ ಬಳಿಕ ನೆಟವರ್ಕ್ ಸಿಕ್ಕ ಹಿನ್ನೆಲೆಯಲ್ಲಿ ಸಹಾಯಕ್ಕಾಗಿ 112 ಸಿಬ್ಬಂದಿಗೆ ಕರೆ ಮಾಡಿದ್ದರು. ಈ ವೇಳೆ ಚಾಲಕ ಪೊಲೀಸರಿಗೆ ಕರೆ ಮಾಡಿ ಸ್ಥಳಕ್ಕೆ ಕರೆಸಿಕೊಂಡಿದ್ದಾನೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…