ಬಳ್ಳಾರಿ: ವಿದ್ಯುತ್ ಬಳಕೆಯ ವಾರ್ಷಿಕ ಸರಾಸರಿಗೆ ಶೇ.೧೦ರಷ್ಟು ಸೇರಿಸಿ ಮುಂದಿನ ಆಗಸ್ಟ್ ತಿಂಗಳಿನಿಂದ ಶೂನ್ಯ ಬಿಲ್ ನೀಡಲಾಗುವುದು ಎಂದು ಸಚಿವ ಕೆಜೆ ಜಾರ್ಜ್ ಹೇಳಿದ್ದಾರೆ.
ಬಳ್ಳಾರಿಯಲ್ಲಿ ಮಾತನಾಡಿ, ಜುಲೈ ನಂತರ ಗೃಹಜ್ಯೋತಿ ಯೋಜನೆ ಅನುಷ್ಠಾನಕ್ಕೆ ತರಲಾಗುವುದು. ರಾಜ್ಯದಲ್ಲಿ 2 ಕೋಟಿ 14 ಲಕ್ಷ ಕುಟುಂಬಕ್ಕೆ ಗೃಹಜ್ಯೋತಿ ಯೋಜನೆ ಫಲಾನುಭವಿಗಳಿದ್ದಾರೆ. ನಾವು ನೀಡಿದ ಆಶ್ವಾಸನೆಯಂತೆ ಜನರಿಗೆ ಉಚಿತ ವಿದ್ಯುತ್ ನೀಡುತ್ತೇವೆ. 200 ಯೂನಿಟ್ಗಿಂತ ಹೆಚ್ಚು ವಿದ್ಯುತ್ ಬಳಸಿದ್ರೆ ಅದಕ್ಕೆ ಬಿಲ್ ಪಾವತಿಸಬೇಕಾಗುತ್ತೆ. ೧೦೦ ಯೂನಿಟ್ವರೆಗೆ ಒಂದು ಸ್ಲ್ಯಾಬ್ ಹಾಗೂ ೧೦೦ ಯೂನಿಟ್ ಮೇಲೆ ಇನ್ನೊಂದು ಸ್ಲ್ಯಾಬ್ ಇದೆ. ಇನ್ನು ಕೈಗಾರಿಕೆಗಳಿಗೆ ವಿಧಿಸಲಾಗಿರುವ ಬಿಲ್ಗಳನ್ನು ಮರು ಪರಿಶೀಲಿಸಲಾಗುವುದು ಎಂದಿದ್ದಾರೆ.
ವಿದ್ಯುತ್ ದರ ಏರಿಕೆ ಮಾಡಿದ್ದು ನಾವಲ್ಲ, ಈ ಹಿಂದೆ ಇದ್ದ ಬಿಜೆಪಿ ಸರ್ಕಾರ. ಆದ್ರೆ ಅದನ್ನು ನಮ್ಮ ಮೇಲೆ ಹಾಕಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರ ಬಿಲ್ ಜಾಸ್ತಿ ಮಾಡಲಿಲ್ಲ. ಅದನ್ನ ಈಗ ಹೆಚ್ಚಿಸಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…