Featured

ಗೃಹಜ್ಯೋತಿ – ಆಗಸ್ಟ್‌ನಿಂದ ಶೂನ್ಯ ಬಿಲ್‌: ಕೆಜೆ ಜಾರ್ಜ್‌ – Vishwanews24

ಗೃಹಜ್ಯೋತಿ – ಆಗಸ್ಟ್‌ನಿಂದ ಶೂನ್ಯ ಬಿಲ್‌: ಕೆಜೆ ಜಾರ್ಜ್‌

ಬಳ್ಳಾರಿ: ವಿದ್ಯುತ್‌ ಬಳಕೆಯ ವಾರ್ಷಿಕ ಸರಾಸರಿಗೆ ಶೇ.೧೦ರಷ್ಟು ಸೇರಿಸಿ ಮುಂದಿನ ಆಗಸ್ಟ್‌ ತಿಂಗಳಿನಿಂದ ಶೂನ್ಯ ಬಿಲ್‌ ನೀಡಲಾಗುವುದು ಎಂದು ಸಚಿವ ಕೆಜೆ ಜಾರ್ಜ್‌ ಹೇಳಿದ್ದಾರೆ.

ಬಳ್ಳಾರಿಯಲ್ಲಿ ಮಾತನಾಡಿ, ಜುಲೈ ನಂತರ ಗೃಹಜ್ಯೋತಿ ಯೋಜನೆ ಅನುಷ್ಠಾನಕ್ಕೆ ತರಲಾಗುವುದು. ರಾಜ್ಯದಲ್ಲಿ 2 ಕೋಟಿ 14 ಲಕ್ಷ ಕುಟುಂಬಕ್ಕೆ ಗೃಹಜ್ಯೋತಿ ಯೋಜನೆ ಫಲಾನುಭವಿಗಳಿದ್ದಾರೆ. ನಾವು ನೀಡಿದ ಆಶ್ವಾಸನೆಯಂತೆ ಜನರಿಗೆ ಉಚಿತ ವಿದ್ಯುತ್ ನೀಡುತ್ತೇವೆ. 200 ಯೂನಿಟ್​ಗಿಂತ ಹೆಚ್ಚು ವಿದ್ಯುತ್​ ಬಳಸಿದ್ರೆ ಅದಕ್ಕೆ ಬಿಲ್​ ಪಾವತಿಸಬೇಕಾಗುತ್ತೆ. ೧೦೦ ಯೂನಿಟ್‌ವರೆಗೆ ಒಂದು ಸ್ಲ್ಯಾಬ್‌ ಹಾಗೂ ೧೦೦ ಯೂನಿಟ್‌ ಮೇಲೆ ಇನ್ನೊಂದು ಸ್ಲ್ಯಾಬ್‌ ಇದೆ. ಇನ್ನು ಕೈಗಾರಿಕೆಗಳಿಗೆ ವಿಧಿಸಲಾಗಿರುವ ಬಿಲ್‌ಗಳನ್ನು ಮರು ಪರಿಶೀಲಿಸಲಾಗುವುದು ಎಂದಿದ್ದಾರೆ.

ವಿದ್ಯುತ್ ದರ ಏರಿಕೆ ಮಾಡಿದ್ದು ನಾವಲ್ಲ, ಈ ಹಿಂದೆ ಇದ್ದ ಬಿಜೆಪಿ ಸರ್ಕಾರ. ಆದ್ರೆ ಅದನ್ನು ನಮ್ಮ ಮೇಲೆ ಹಾಕಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರ ಬಿಲ್ ಜಾಸ್ತಿ ಮಾಡಲಿಲ್ಲ. ಅದನ್ನ ಈಗ ಹೆಚ್ಚಿಸಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago