ಬಳ್ಳಾರಿ: ವಿದ್ಯುತ್ ಬಳಕೆಯ ವಾರ್ಷಿಕ ಸರಾಸರಿಗೆ ಶೇ.೧೦ರಷ್ಟು ಸೇರಿಸಿ ಮುಂದಿನ ಆಗಸ್ಟ್ ತಿಂಗಳಿನಿಂದ ಶೂನ್ಯ ಬಿಲ್ ನೀಡಲಾಗುವುದು ಎಂದು ಸಚಿವ ಕೆಜೆ ಜಾರ್ಜ್ ಹೇಳಿದ್ದಾರೆ.
ಬಳ್ಳಾರಿಯಲ್ಲಿ ಮಾತನಾಡಿ, ಜುಲೈ ನಂತರ ಗೃಹಜ್ಯೋತಿ ಯೋಜನೆ ಅನುಷ್ಠಾನಕ್ಕೆ ತರಲಾಗುವುದು. ರಾಜ್ಯದಲ್ಲಿ 2 ಕೋಟಿ 14 ಲಕ್ಷ ಕುಟುಂಬಕ್ಕೆ ಗೃಹಜ್ಯೋತಿ ಯೋಜನೆ ಫಲಾನುಭವಿಗಳಿದ್ದಾರೆ. ನಾವು ನೀಡಿದ ಆಶ್ವಾಸನೆಯಂತೆ ಜನರಿಗೆ ಉಚಿತ ವಿದ್ಯುತ್ ನೀಡುತ್ತೇವೆ. 200 ಯೂನಿಟ್ಗಿಂತ ಹೆಚ್ಚು ವಿದ್ಯುತ್ ಬಳಸಿದ್ರೆ ಅದಕ್ಕೆ ಬಿಲ್ ಪಾವತಿಸಬೇಕಾಗುತ್ತೆ. ೧೦೦ ಯೂನಿಟ್ವರೆಗೆ ಒಂದು ಸ್ಲ್ಯಾಬ್ ಹಾಗೂ ೧೦೦ ಯೂನಿಟ್ ಮೇಲೆ ಇನ್ನೊಂದು ಸ್ಲ್ಯಾಬ್ ಇದೆ. ಇನ್ನು ಕೈಗಾರಿಕೆಗಳಿಗೆ ವಿಧಿಸಲಾಗಿರುವ ಬಿಲ್ಗಳನ್ನು ಮರು ಪರಿಶೀಲಿಸಲಾಗುವುದು ಎಂದಿದ್ದಾರೆ.
ವಿದ್ಯುತ್ ದರ ಏರಿಕೆ ಮಾಡಿದ್ದು ನಾವಲ್ಲ, ಈ ಹಿಂದೆ ಇದ್ದ ಬಿಜೆಪಿ ಸರ್ಕಾರ. ಆದ್ರೆ ಅದನ್ನು ನಮ್ಮ ಮೇಲೆ ಹಾಕಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರ ಬಿಲ್ ಜಾಸ್ತಿ ಮಾಡಲಿಲ್ಲ. ಅದನ್ನ ಈಗ ಹೆಚ್ಚಿಸಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…