Featured

ಗೃಹರಕ್ಷಕದಳ ಕುಂದಾಪುರ: ಕೋವಿಡ್ ಜನಜಾಗೃತಿ ಅಭಿಯಾನ -Vishwanews24

ಗೃಹರಕ್ಷಕದಳ ಕುಂದಾಪುರ: ಕೋವಿಡ್ ಜನಜಾಗೃತಿ ಅಭಿಯಾನ -Vishwanews24

ಕುಂದಾಪುರ: ಉಡುಪಿ ಜಿಲ್ಲಾ ಗೃಹರಕ್ಷಕದಳ ಕುಂದಾಪುರ ಘಟಕ ಇವರ ವತಿಯಿಂದ ಕೊರೋನಾ ವೈರಸ್ ತಡೆಗಟ್ಟುವಿಕೆಯ ಸಲುವಾಗಿ ಕುಂದಾಪುರದಲ್ಲಿ ಜನಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.

ಈ ಜನ ಜಾಗೃತಿ ಅಭಿಯಾನದಲ್ಲಿ ಸಾರ್ವಜನಿಕರಲ್ಲಿ ಕೋವಿಡ್ ಕುರಿತು ಜಾಗೃತಿ ಮೂಡಿಸುವ ಸಲುವಾಗಿ, ಕುಂದಾಪುರ ಪೋಲೀಸ್ ಠಾಣೆಯಿಂದ ಶಾಸ್ತ್ರಿ ಸರ್ಕಲ್ ವರೆಗೆ ಜಾಥಾ ನಡೆಸಿ ಮಾಸ್ಕ್ ವಿತರಣೆ ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಗೃಹರಕ್ಷಕದಳದ ಜಿಲ್ಲಾ ಸಮಾದೇಷ್ಟರಾದ ಡಾ.ಪ್ರಶಾಂತ್ ಶೆಟ್ಟಿ, ಉಪ ಸಮಾದೇಷ್ಟರಾದ ರಮೇಶ, ಕುಂದಾಪುರ ಪೋಲೀಸ್ ಠಾಣೆಯ ಠಾಣಾಧಿಕಾರಿ ಸುಭಾಷ್, ಬ್ರಹ್ಮಾವರ ಘಟಕದ ಪ್ರಭಾರ ಘಟಕಾಧಿಕಾರಿ ಸ್ಟೀವನ್ ಪ್ರಕಾಶ್, ಕುಂದಾಪುರ ಘಟಕದ ಪ್ರಭಾರ ಘಟಕಾಧಿಕಾರಿ ಭಾಸ್ಕರ್ ಹಾಗೂ ಕುಂದಾಪುರ ಘಟಕದ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

15 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

15 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago