ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಪಡೆಯಲು ಮನೆ ಒಡತಿಯರು ಬದುಕಿರೋ ಸರ್ಟಿಫಿಕೇಟ್ ಕೊಡಬೇಕು ಎಂಬ ನಿಯಮ ಜಾರಿ ಮಾಡಲು ಮುಂದಾಗಿರೋ ಸರ್ಕಾರದ ನಡೆಗೆ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
ವಿಧಾನಸೌಧದಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಈ ಸರ್ಕಾರ ಬಂದ ಮೇಲೆ 2 ಲಕ್ಷ ಕೋಟಿ ರೂ. ಸಾಲ ಮಾಡಿದೆ. ಈ ಬಜೆಟ್ಗೆ ಮೂರು ಲಕ್ಷ ಕೋಟಿ ರೂ. ಸಾಲ ಆಗುತ್ತೆ. ಅವರ ಬಳಿ ಹಣ ಇಲ್ಲ. ಈಗಾಗಲೇ ರೇಷನ್ ಕಾರ್ಡ್ ಕಟ್ ಮಾಡಿದ್ದಾರೆ. ಇಡೀ ರಾಜ್ಯದಲ್ಲಿ ರೇಷನ್ ಕಾರ್ಡ್ ಕಟ್ ಮಾಡ್ತಾ ಇದ್ದಾರೆ. ಈ ಮೂಲಕ ಗ್ಯಾರಂಟಿ ಕಟ್ ಮಾಡೋಕೆ ಮುಂದಾಗಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಫುಟ್ ಪಾತ್ ವ್ಯಾಪಾರಿಗಳ ಕಾರ್ಡ್ ರದ್ದು ಮಾಡಿದ್ದಾರೆ. ಕಾಂಗ್ರೆಸ್ ತುಘಲಕ್ ಸರ್ಕಾರ ಮಾಡ್ತಿದೆ. ಇದು ಪಾಪರ್ ಸರ್ಕಾರ. ಮುಂದೆ ಇನ್ನು ಕಟ್ ಕಟ್ ಕಟ್ ಮಾಡಿ ಬಡವರ ವಿರೋಧಿ ಆಗಿ ಕೆಲಸ ಮಾಡುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…