ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಪರಿಷ್ಕರಣೆ ನಡೆಯುತ್ತಿರುವ ನಡುವೆಯೇ ಮಹಿಳೆಯರಿಗೆ ಸರ್ಕಾರ ಗುಡ್ನ್ಯೂಸ್ ನೀಡಿದೆ. ಬಾಕಿ ಉಳಿದಿರುವ 33ನೇ ಕಂತಿನ ಹಣವನ್ನು ಇದೇ ತಿಂಗಳಲ್ಲಿ ಫಲಾನುಭವಿಗಳ ಖಾತೆಗೆ ಜಮೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಅನರ್ಹ ಫಲಾನುಭವಿಗಳನ್ನು ಪತ್ತೆಹಚ್ಚಲು ಸರ್ಕಾರ ಮನೆ-ಮನೆ ಸರ್ವೆ ನಡೆಸಿ ಗೃಹಲಕ್ಷ್ಮಿ ಯೋಜನೆಯ ಪರಿಷ್ಕರಣೆ ಮಾಡಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಪರಿಷ್ಕರಣೆ ನಡೆಯುವ ವೇಳೆ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡದಿರಲು ಈ ಹಿಂದೆ ಇಲಾಖೆ ನಿರ್ಧರಿಸಿತ್ತು. ಆದರೆ, ಇದೀಗ 33ನೇ ಕಂತಿನ ಹಣವನ್ನು ಇದೇ ತಿಂಗಳಲ್ಲಿ ಬಿಡುಗಡೆ ಮಾಡಲು ಸರ್ಕಾರ ತೀರ್ಮಾನಿಸಿದೆ. ನಿನ್ನೆ ಗ್ಯಾರಂಟಿ ಪ್ರಾಧಿಕಾರದ ಸದಸ್ಯರ ಜೊತೆ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಈ ಕುರಿತು ಸೂಚನೆ ನೀಡಿದ್ದಾರೆ.
ಇದನ್ನೂ ಓದಿ:
ಹೀಗಾಗಿ ಅನರ್ಹ ಪತ್ತೆಗಾಗಿ ಸರ್ವೆ ನಡೆಯುತ್ತಿದ್ದರೂ, ಅರ್ಹ ಗೃಹಲಕ್ಷ್ಮಿ ಫಲಾನುಭವಿಗಳಿಗೆ 33ನೇ ಕಂತಿನ ಹಣ ಸಿಗಲಿದೆ. ಇಂದಿನಿಂದಲೇ ಮನೆ-ಮನೆ ಸರ್ವೆ ಕಾರ್ಯವೂ ಆರಂಭವಾಗಲಿದೆ
ಕಡಬ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೆ.4, 7 ಎರಡು ದಿನ ಆಶ್ಲೇಷಬಲಿ, ಸರ್ಪಸಂಸ್ಕಾರ ಸೇವೆಗಳು ರದ್ದು ಕಡಬ : ಕುಕ್ಕೆ ಶ್ರೀ…
ಸೆಪ್ಟೆಂಬರ್ ತಿಂಗಳ ಆರಂಭದಲ್ಲೇ ಗ್ರಾಹಕರಿಗೆ LPG ಶಾಕ್ : ವಾಣಿಜ್ಯ ಸಿಲಿಂಡರ್ ಬೆಲೆ 9.50 ರೂ. ಏರಿಕೆ ನವದೆಹಲಿ: ಸೆಪ್ಟೆಂಬರ್…
ಅಂಗನವಾಡಿ ಕಾರ್ಯಕರ್ತೆ : ಸಹಾಯಕಿಯರ ಹುದ್ದೆ; ಅರ್ಜಿ ಆಹ್ವಾನ ಉಡುಪಿ : ಉಡುಪಿ ಜಿಲ್ಲೆಯ 4 ಶಿಶು ಅಭಿವೃದ್ದಿ ಯೋಜನಾ…
ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದಿನಿಂದ ಬಿಜೆಪಿ ಪಾದಯಾತ್ರೆ ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಎಸ್ಟಿ ಮೀಸಲಾತಿ ಸೇರಿದಂತೆ ಹಲವು…
ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ ಜಿಲ್ಲೆಯ ಚಿಂಚಿನಾಡ…
ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…