Featured

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ -vishwanews24

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ. ಈ ಮೂಲಕ ಕುಟುಂಬದ ಮನೆ ಯಜಮಾನಿಯರಿಗೆ ಇವರೆಗೂ ತಲಾ 64 ಸಾವಿರ ರೂ. ಸಂದಾಯ ಮಾಡಿದೆ. ಈ ಯೋಜನೆಗೆ ಅಗತ್ಯವಿರುವ 2443 ಕೋಟಿ ರೂ. ಹಣವನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಿಡುಗಡೆಗೊಳಿಸಿದ್ದಾರೆ.

ಜಿಬಿಎ ವ್ಯಾಪ್ತಿಯ ಯಲಹಂಕ, ಬ್ಯಾಟರಾಯನಪುರ, ಹೆಬ್ಬಾಳ, ಸರ್ವಜ್ಞನಗರ ವಿಧಾನಸಭಾ ಕ್ಷೇತ್ರಗಳ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾತನಾಡಿದ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ದಿನೇಶ್ ಗೂಳಿಗೌಡ, ಮುಂದಿನ ಮೂರ್ನಾಲ್ಕು ದಿನದಲ್ಲಿ ಕುಟುಂಬದ ಯಜಮಾನಿಯರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಜಮೆ ಆಗಲಿದೆ. ಈವರೆಗೂ ತಲಾ 64 ಸಾವಿರ ರೂ. ಹಣವನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ. ವಿವಿಧ ಗ್ಯಾರಂಟಿ ಯೋಜನೆಗಳಿಗೆ ರಾಜ್ಯ ಸರ್ಕಾರ 146443 ಕೋಟಿ ಹಣ ಖರ್ಚು ಮಾಡಿದೆ ಎಂದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಬಿಎ ಅಧ್ಯಕ್ಷ ಕೃಷ್ಣಪ್ಪ, ಬೆಂಗಳೂರು ಉತ್ತರ ವಿಭಾಗದ ಅಧ್ಯಕ್ಷೆ ಲಾವಣ್ಯ ನರಸಿಂಹಮೂರ್ತಿ, ಯಲಹಂಕ, ಹೆಬ್ಬಾಳ, ಬ್ಯಾಟರಾಯನಪುರ ಮತ್ತು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

 

Vishwa News 24

Recent Posts

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ -vishwanews24

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್‌…

1 minute ago

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು -vishwanews24

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…

8 minutes ago

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ -vishwanews24

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…

1 hour ago

ಶಿರ್ವ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು -vishwanews24

ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…

1 hour ago

ಕೊಟ್ಟಿಗೆಹಾರ: ಭೀಕರ ರಸ್ತೆ ಅಪಘಾತ ; ಲಾರಿಗೆ ಕಾರು ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು -vishwanews24

ಕೊಟ್ಟಿಗೆಹಾರ: ಭೀಕರ ರಸ್ತೆ ಅಪಘಾತ ; ಲಾರಿಗೆ ಕಾರು ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು ಕೊಟ್ಟಿಗೆಹಾರ: ವಿಲ್ಪುರಂ - ಮಂಗಳೂರು…

1 hour ago

ಹೆಬ್ರಿ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಮೃತ್ಯು -vishwanews24

ಹೆಬ್ರಿ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಮೃತ್ಯು ಉಡುಪಿ: ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರವೊಂದು…

1 hour ago