Featured

ಗೃಹಿಣಿ ಅನುಮಾಸ್ಪದ ಸಾವು : ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಗಂಡ – vishwanews24

ಗೃಹಿಣಿ ಅನುಮಾಸ್ಪದ ಸಾವು : ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಗಂಡ ; ಮನೆಗೆ ಬೆಂಕಿ ಹಚ್ಚಿ ಮೃತಳ ಕುಟುಂಬಸ್ಥರ ಆಕ್ರೋಶ

ಮಂಡ್ಯ: ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆಯಾಗಿರೋ ಘಟನೆ ಕೆ.ಆರ್‌.ಪೇಟೆ ತಾ. ಗದ್ದೆಹೊಸೂರಿನಲ್ಲಿ ನಡೆದಿದೆ. ಸ್ವಾತಿ (21) ಮೃತ ಗೃಹಿಣಿ.

ಗೃಹಿಣಿ ಸ್ವಾತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಇದರಿಂದ ಆಕ್ರೋಶಗೊಂಡ ಮೃತಳ ಕುಟುಂಬಸ್ಥರು ನಮ್ಮ ಮಗಳನ್ನು ಗಂಡ ಮೋಹನ್ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ. ಮಾತ್ರವಲ್ಲದೆ, ಅಳಿಯನ ಮನೆಯಲ್ಲಿದ್ದ ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದಾರೆ. ಮನೆಗೆ ಬೆಂಕಿ ಹಚ್ಚಿ ಮೃತಳ ಕುಟುಂಬಸ್ಥರ ಆಕ್ರೋಶ ಹೊರ ಹಾಕಿದ್ದಾರೆ.

ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಕಿಕ್ಕೇರಿ ಠಾಣೆಯ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆಯಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಘಟನಾ ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ಇನ್ನು, ಮನೆಗೆ ಬೆಂಕಿ ಹಚ್ಚುತ್ತಿದ್ದಂತೆ ಅತ್ತ ಗಂಡ ಹಾಗೂ ಆತನ ಪೋಷಕರು ಸ್ಥಳದಿಂದ ಪರಾರಿಯಾಗಿದ್ದಾರೆ. ಹಾಗೂ ಆತನ ಪೋಷಕರು ಪರಾರಿ. ಇನ್ನು, ಮರಣೋತ್ತರ ಪರೀಕ್ಷೆಗಾಗಿ ಆದಿಚುಂಚನಗಿರಿ ಆಸ್ಪತ್ರೆಗೆ ಮೃತದೇಹವನ್ನು ರವಾನೆ ಮಾಡಲಾಗಿದೆ. ನಾಪತ್ತೆಯಾಗಿರುವ ಗಂಡ ಹಾಗೂ ಪೋಷಕರಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಅತ್ತ ಪತ್ನಿ ನೇಣು ಬಿಗಿದಂತೆ ಇತ್ತ ಪತಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸದ್ಯ ಕೆರೆಯಿಂದ ಪೊಲೀಸರು ಮೋಹನ್ ಶವ ಹೊರ ತೆಗೆದ್ದಾರೆ. ಗ್ರಾಮಸ್ಥರ ಸಹಾಯದೊಂದಿಗೆ ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ‌ ರವಾನಿಸಲಾಗಿದೆ.

ಸದ್ಯ ಪತಿ, ಪತ್ನಿ ಸಾವಿನ ಬಗ್ಗೆ ‌ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮತ್ತೊಂದೆಡೆ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ಹಿನ್ನಲೆ ಪೊಲೀಸರ ಬಿಗಿ ಬಂದೋಬಸ್ತ್​​ ಮಾಡಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

14 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago