ಮಂಗಳೂರು: ಮಂಗಳೂರು- ಬೆಂಗಳೂರು ನಡುವೆ ಘಾಟಿ ಮಾರ್ಗದಲ್ಲಿ ಇತ್ತೀಚೆಗಷ್ಟೇ ವಿದ್ಯುದೀಕರಣ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈ ಭಾಗದ ರೈಲ್ವೇ ಸಂಚಾರದ ಸುಧಾರಣೆಗೆ ಪೂರಕವಾಗಿದೆ. ಆದರೆ ಬೆಂಗಳೂರು-ಗೋವಾ ಮಾರ್ಗದಲ್ಲಿ ವಂದೇಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರ ಆರಂಭವಾಗಲಿದೆ ಎಂದು ರೈಲ್ವೇ ಸಚಿವರು ಹೇಳಿಕೆ ನೀಡಿದ್ದಾರೆ, ಇದರ ಬಗ್ಗೆ ನೈಋತ್ಯ ರೈಲ್ವೆಗೆ ರೈಲ್ವೇ ಮಂಡಳಿಯಿಂದ ಅಧಿಕೃತ ಸೂಚನೆ ಲಭ್ಯವಾಗಿಲ್ಲ ಎಂದು ನೈಋತ್ಯ ರೈಲ್ವೇ ಪ್ರಕಟನೆ ತಿಳಿಸಿದೆ.
ಹಾಗಾಗಿ ಈ ವಂದೇಭಾರತ್ ರೈಲಿಗಾಗಿ ಗೊಮ್ಮಟೇಶ್ವರ ಎಕ್ಸ್ಪ್ರೆಸ್ ರೈಲಿನ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡುವ ಉದ್ದೇಶ ಅಥವಾ ಪ್ರಸ್ತಾವ ನಮ್ಮ ಮುಂದಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಿದೆ.
ಇದನ್ನೂ ಓದಿ:
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…