ಮುನಿಯಾಲು: ಯುವಸಮುದಾಯವನ್ನು ಕೃಷಿಯತ್ತ ಆಕರ್ಷಿಸಲು ವಿಶೇಷ ಯೋಚನೆ ಯೋಜನೆಯ ಮೂಲಕ ಗ್ರಾಮೀಣ ಪ್ರದೇಶ ಮುನಿಯಾಲಿನಲ್ಲಿ
ಸಂಜೀವಿನಿ ಗೋಧಾಮವನ್ನು ಕೃಷಿ ಸಂಶೋಧನಾ ಕೇಂದ್ರದಂತೆ ನಿರ್ಮಿಸಿದ್ದಾರೆ. ಆ ಮೂಲಕ ಕೈಗಾರಿಕೋಧ್ಯಮಿಯೊಬ್ಬರು ಕೃಷಿಗೆ ಆದ್ಯತೆ ನೀಡುತ್ತಿರುವುದು ಮಹಾನ್ ಕಾರ್ಯ. ಗೋಧಾಮದ ಮೂಲಕ ಮುನಿಯಾಲಿನ ಹೆಸರು ಜಾಗತಿಕಮಟ್ಟದಲ್ಲಿ ರಾರಾಜಿಸುವಂತೆ ಆಗಿದೆ ಎಂದು ಕಾರ್ಕಳದ ಕಾಂಗ್ರೆಸ್ ನಾಯಕ ಮುನಿಯಾಲು ಉದಯಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಹೇಳಿದರು.
ಇದನ್ನೂ ಓದಿ:
ಅವರು ಗುರುವಾರ ಸಂಜೀವಿನಿ ಗೋಧಾಮದಲ್ಲಿ ಫೆ.19 ರಿಂದ 21 ತನಕ ನಡೆಯುವ ಏಕಪವಿತ್ರ ಶ್ರೀಮನ್ನಾಗಮಂಡಲದ ಸಿದ್ಧತೆಯನ್ನು ವೀಕ್ಷಿಸಿ ಮಾತನಾಡಿದರು. ರೈತರು, ಕೃಷಿ ಮತ್ತು ಯುವಸಮುದಾಯ ವನ್ನು ಕೃಷಿಯತ್ತ ಮರಳಿ ತಂದು ಬದುಕು ಕಟ್ಟಲು ಪ್ರೇರಣೆ ನೀಡುವ ಮಹಾಸಂಕಲ್ಪದಿಂದ ನಡೆಯುವ ಪಾರಂಪರಿಕ ಶ್ರೀಮನ್ನಾಗ ಮಂಡಲವನ್ನು ನಾವೆಲ್ಲರೂ ಸೇರಿ ಯಶಸ್ವಿಗೊಳಿಸೋಣ ಎಂದು ಎಂದು ಉದಯ ಕುಮಾರ್ ಶೆಟ್ಟಿ ಹೇಳಿದರು.
ಮುನಿಯಾಲು ಗೋಧಾಮದ ಸಂಸ್ಥಾಪಕ ಡಾ.ಜಿ.ರಾಮಕೃಷ್ಣ ಆಚಾರ್, ಸವಿತಾ ರಾಮಕೃಷ್ಣ ಆಚಾರ್, ನಮಿತಾ ಉದಯ ಕುಮಾರ್ ಶೆಟ್ಟಿ, ಶ್ರೀಕಾಂತ್ ಶೆಟ್ಟಿ ಕಾರ್ಕಳ, ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುನಿಯಾಲು ಗೋಪಿನಾಥ ಭಟ್, ಪಡುಕುಡೂರು ಪ್ರಸನ್ನ ಶೆಟ್ಟಿ, ಭಾರವಿ ಶೆಟ್ಟಿ, ಕಡ್ತಲ ಸುನೀಲ್ ಹೆಗ್ಡೆ, ಕುಕ್ಕುಜೆ ಸಂಪತ್ ಪೂಜಾರಿ, ಎಳ್ಳಾರೆ ನಾರಾಯಣ ಆಚಾರ್ ಸಹಿತ ವಿವಿಧ ಪ್ರಮುಖರು ಉಪಸ್ಥಿತರಿದ್ದರು.
ಇದನ್ನೂ ಓದಿ:
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…
ಉಡುಪಿ: ಎಸ್.ಟಿ ಮೋರ್ಚಾದ ನೂತನ ಪದಾಧಿಕಾರಿಗಳಿಗೆ ನಿಯುಕ್ತಿ ಪತ್ರ ವಿತರಣೆ ಉಡುಪಿ: ಭಾರತೀಯ ಜನತಾ ಪಾರ್ಟಿಯ ಎಸ್.ಟಿ ಮೋರ್ಚಾ ಜಿಲ್ಲಾ…
ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…
ಮಂಗಳೂರು: ಜೂ.29ರಿಂದ ಜು.6ರವರೆಗೆ ದೇಶದಾದ್ಯಂತ ವಿಶೇಷ ಸಹಕಾರ ಸಪ್ತಾಹ ಆಚರಣೆ ಮಂಗಳೂರು: ಸುಮಾರು 122 ವರ್ಷಗಳ ಇತಿಹಾಸವಿರುವ ರಾಷ್ಟ್ರದ ಸಹಕಾರ…
ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ ಉಡುಪಿ: ಸಹಕಾರ…