ಉಜ್ಜೈನಿ: ಬಾಲಿವುಡ್ನ ತಾರಾ ದಂಪತಿ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ಗೆ ಮಧ್ಯ ಪ್ರದೇಶದಲ್ಲಿ ದೇಗುಲ ಪ್ರವೇಶ ನಿರಾಕರಿಸಲಾಗಿದೆ.
ಮಧ್ಯ ಪ್ರದೇಶದ ಉಜ್ಜೈನಿಯಲ್ಲಿರುವ ಪ್ರಸಿದ್ಧ ಮಹಾಕಾಲ್ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಲು ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ನಿರ್ಧರಿಸಿದ್ದರು.
ಆದರೆ, ಬಜರಂಗ ದಳ ಕಾರ್ಯಕರ್ತರು ಈ ಜೋಡಿಗೆ ದೇಗುಲ ಪ್ರವೇಶ ನಿರಾಕರಿಸಿದ್ದಾರೆ. ಅಲ್ಲದೆ, ರಣಬೀರ್ ಮತ್ತು ಆಲಿಯಾ ಸ್ಥಳಕ್ಕೆ ಬರುತ್ತಿದ್ದಂತೆ ‘ಜೈ ಶ್ರೀರಾಮ್‘ ಘೋಷಣೆ ಕೂಗಿದ್ದಾರೆ.
ರಣಬೀರ್ ಅವರು ಕೆಲಸಮಯದ ಹಿಂದೆ, ಸಂದರ್ಶನವೊಂದರಲ್ಲಿ ಗೋಮಾಂಸ ತಿನ್ನಲು ಇಷ್ಟ ಎಂದು ಹೇಳಿಕೊಂಡಿದ್ದರು. ಹಿಂದುಗಳ ಭಾವನೆಗೆ ಅವರು ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಬಜರಂಗದಳ ಕಾರ್ಯಕರ್ತರು ದೇಗುಲ ಪ್ರವೇಶ ನಿರಾಕರಿಸಿದ್ದಾರೆ.
ಬಜರಂಗದಳದವರ ವಿರುದ್ಧ ಲಾಠಿ ಚಾರ್ಜ್ ಮಾಡಿದರೂ, ಕಾರ್ಯಕರ್ತರು ಸ್ಥಳದಿಂದ ತೆರಳದೇ ಪ್ರತಿಭಟಿಸಿದ್ದಾರೆ. ಹೀಗಾಗಿ ರಣಬೀರ್ ಮತ್ತು ಆಲಿಯಾಗೆ ದೇಗುಲ ಪ್ರವೇಶ ಸಾಧ್ಯವಾಗಿಲ್ಲ. ಈ ಬಗ್ಗೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು ಮಳೆಯಿಂದ ಮುಳುಗಲು ಪ್ರಕೃತಿ ಕಾರಣವೇ ಹೊರತು ಸರ್ಕಾರ ಅಲ್ಲ : ಬಿಸಿ ಪಾಟೀಲ್ – Vishwanews24
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…
ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…
ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ - ಫಲ್ಗುಣಿ ನದಿಯಲ್ಲಿ ಶೋಧ…
ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…
ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…
ನಕಲಿ ಪಾಸ್ಪೋರ್ಟ್ ಪ್ರಕರಣ: ಮಂಗಳೂರು ಟ್ರಾವೆಲ್ ಏಜೆಂಟ್ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ ಬೆಂಗಳೂರು: ಆಂಧ್ರಪ್ರದೇಶದ ಭಯೋತ್ಪಾದನಾ ನಿಗ್ರಹ…