Featured

ಗೋಮೂತ್ರ, ಸಗಣಿಯ ಸೋಪ್​, ಫೇಸ್​ಪ್ಯಾಕ್​ಗಳು ಶೀಘ್ರದಲ್ಲೇ ಅಮೆಜಾನ್​ನಲ್ಲಿ ಲಭ್ಯ

ಮಥುರಾ: ಹಸುವಿನ ಮೂತ್ರ, ಸಗಣಿಯಿಂದ ತಯಾರಿಸಿದ ಸೋಪು, ಫೇಸ್​ಪ್ಯಾಕ್​, ಶಾಂಪೂ ಹಾಗೂ ಔಷಧೀಯ ವಸ್ತುಗಳನ್ನು ಶೀಘ್ರವೇ ಅಮೆಜಾನ್​ನಲ್ಲಿ ಸಿಗಲಿದೆ ಎಂದು ಆರ್​ಎಸ್ಎಸ್​ ಬೆಂಬಲಿತ ಕೇಂದ್ರವೊಂದು ತಿಳಿಸಿದೆ.

ಮಥುರಾದ ಫರಾಹ್​ ಪಟ್ಟಣದಲ್ಲಿ ಆರ್​ಎಸ್​ಎಸ್​ನಿಂದ ನಡೆಸಲಾಗುತ್ತಿರುವ ದೀನ್​ ದಯಾಳ್​ ದಾಮ ಕೇಂದ್ರ ಗೋಮೂತ್ರ, ಸಗಣಿಯಿಂದ ತಯಾರಿಸಲಾದ ಉತ್ಪನ್ನಗಳು, ವಿವಿಧ ತರಹದ ಬಟ್ಟೆಗಳನ್ನು ಬೇರೆ ವೆಬ್​ಸೈಟ್​ ಮೂಲಕ ಮಾರಾಟ ಮಾಡುತ್ತಿತ್ತು.

ನಾವು ಅಮೇಜಾನ್​ ಸಂಸ್ಥೆಯೊಂದಿಗೆ ಕೆಲವು ದಿನಗಳ ಹಿಂದೆ ಚರ್ಚೆ ಮಾಡಿದ್ದೇವೆ. ಇನ್ನೊಂದು ವಾರದಲ್ಲಿ ನಮ್ಮ ಉತ್ಪನ್ನಗಳು ಅಮೆಜಾನ್​ ಆನ್​ಲೈನ್​ ಸಂಸ್ಥೆಯಲ್ಲಿ ಸಿಗಲಿದೆ. ಜನರು ಅದನ್ನು ಸುಲಭವಾಗಿ ಪಡೆಯಬಹುದು ಎಂದು ಮ್ಯಾನೇಜರ್​ ಘನಾಶ್ಯಾಮ್​ ಗುಪ್ತಾ ತಿಳಿಸಿದ್ದಾರೆ. ಯಾವಾಗ ನಮ್ಮ ಕೇಂದ್ರದ ಉತ್ಪನ್ನಗಳ ಮಾರಾಟ ಶುರುವಾಗುತ್ತದೆ ಎಂಬುದನ್ನು ಅಮೆಜಾನ್​ನವರು ತಿಳಿಸುತ್ತಾರೆ ಎಂದಿದ್ದಾರೆ.

ಗುಪ್ತಾ ಅವರು 20 ವರ್ಷಗಳಿಂದ ದೀನ್ ದಯಾಳ್​ ಧಾಮದಲ್ಲಿ ಇದ್ದಾರೆ. ಇಲ್ಲಿನ ಸುತ್ತಮುತ್ತಲ ಹಳ್ಳಿಗಳ ಮಹಿಳೆಯರು ಧಾಮದಲ್ಲಿ ಕೆಲಸ ಮಾಡುತ್ತಾರೆ. ಹಾಗೇ ಇಲ್ಲಿ ದೀನ ದಯಾಳ್ ಕಾಮಧೇನು ಗೋಶಾಲಾ ಫಾರ್ಮಸಿಯೂ ಇದೆ. ವೈರಲ್​ ಫಿವರ್​ , ರೋಗನಿರೋಧಕ ಶಕ್ತಿ ಹೆಚ್ಚಿಸುವ, ಪಂಚಗವ್ಯ ಚೂರ್ಣ, ಚ್ಯವನಪ್ರಾಶ ಮತ್ತಿತರ ಔಷಧಗಳು ಇಲ್ಲಿ ಸಿಗುತ್ತವೆ ಎಂದು ಅವರು ಮಾಹಿತಿ ನೀಡಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago