ಬೆಂಗಳೂರು: ನಟಿ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ದಿನಕ್ಕೊಂದು ಬೆಳವಣಿಗೆಯಾಗುತ್ತಿದ್ದು, ಇದೀಗ ಹೈಕೋರ್ಟ್ ಏಕಸದಸ್ಯ ಪೀಠ ಆರೋಪಿ ರನ್ಯಾರಾವ್ ಹಾಗೂ ಎ2 ಆರೋಪಿ ತರುಣ್ ರಾಜ್ ಜಾಮೀನು ಅರ್ಜಿ ವಜಾಗೊಳಿಸಿದೆ.
ಇನ್ನು ಮುಂದಿನ ಒಂದು ವರ್ಷಗಳ ಕಾಲ ರನ್ಯಾರಾವ್ ಖಾಯಂ ವಿಳಾಸ ಪರಪ್ಪನ ಅಗ್ರಹಾರವಾಗಿಯೇ ಇರಲಿದೆ. ನ್ಯಾಯಮೂರ್ತಿ ವಿಶ್ವಜಿತ್ ಪೀಠ ಜಾಮೀನು ಅರ್ಜಿ ವಿಚಾರಣೆ ಮಾಡಿದ್ದರು. ಆರೋಪಿ ರನ್ಯಾರಾವ್ ಪರ ಹಿರಿಯ ವಕೀಲ ಸಂದೇಶ್ ಚೌಟ ವಾದ ಮಾಡಿದ್ದರು.
ಗೋಲ್ಡ್ ಸ್ಮಗ್ಲಿಂಗ್ ಕೇಸ್ನಲ್ಲಿ ರನ್ಯಾರಾವ್ ಪರಪ್ಪನ ಅಗ್ರಹಾರಕ್ಕೆ ಹೋಗಿ 50 ದಿನಗಳು ಆಗಿದೆ. ಮಾ. 3ರಂದು ಡಿಆರ್ಐ ಅಧಿಕಾರಿಗಳು ರನ್ಯಾರಾವ್ರನ್ನ ಬಂಧನ ಮಾಡಿ ಜೈಲಿಗೆ ಕಳಿಸಿದ್ದರು. ಇಲ್ಲಿಯವರೆಗೆ 2 ಬಾರಿ ರನ್ಯಾರಾವ್ ಜಾಮೀನು ಅರ್ಜಿ ವಜಾ ಆಗಿದೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…