Featured

ಗೋಲ್ಡ​ನ್​  ಬುಕ್ ಆಫ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಅಚ್ಚಾಗುವಂತೆ ಮಾಡಿದ ಉಡುಪಿಯ ಗಂಗಾಧರ್ ಕಡೆಕಾರು – Vishwanews24

ಗೋಲ್ಡ​ನ್​  ಬುಕ್ ಆಫ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಅಚ್ಚಾಗುವಂತೆ ಮಾಡಿದ ಉಡುಪಿಯ ಗಂಗಾಧರ್ ಕಡೆಕಾರು – Vishwanews24

ಉಡುಪಿ: ಉಡುಪಿಯ ಗಂಗಾಧರ್ ಕಡೆಕಾರು ಕೈಗೆ ಕೋಳ ಕಾಲಿಗೆ ಸರಪಳಿ ಬಿಗಿದು ಸಮುದ್ರದಲ್ಲಿ 5 ವರೆ ಗಂಟೆ ಈಜಿದ್ದಾರೆ. 3550 ಮೀಟರಿಗೆ ಗೋಲ್ಡ​ನ್​  ಬುಕ್ ಆಫ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಅಚ್ಚಾಗುವಂತೆ ಮಾಡಿದ್ದಾರೆ.

ಅರಬ್ಬಿ ಸಮುದ್ರದಲ್ಲಿ ಉಡುಪಿಯ ಕಡೆಕಾರು ನಿವಾಸಿ ಗಂಗಾಧರ್ ಅವರು ನಿರಂತರ 5:30 ಗಂಟೆಗಳ ಕಾಲ ಈಜಿ ಗೋಲ್ಡನ್​​ ಬುಕ್ ಆಫ್ ರೆಕಾರ್ಡ್ ನಲ್ಲಿ ತನ್ನ ಹೆಸರು ದಾಖಲು ಮಾಡಿದ್ದಾರೆ.

ಕೈಯನ್ನು ಹಿಂದಕ್ಕೆ ಕಟ್ಟಿ ಧರಿಸಿ ಕಾಲುಗಳನ್ನು ಸರಪಳಿಯಿಂದ ಬಿಗಿದು ಕೊಂಡು ನೀರಿಗೆ ಧುಮುಕಿದ್ದಾರೆ. ಬರೋಬ್ಬರಿ ಐದೂವರೆ ಗಂಟೆಗಳ ಕಾಲ ಈಜಿ ಗಂಗಾಧರ್ ದಾಖಲೆ ಮಾಡುವ ಮೂಲಕ ಪಡುಕೆರೆ ಗ್ರಾಮದವರಿಗೆ ಮತ್ತು ಅಪಾರ ಶಿಷ್ಯವರ್ಗದವರಿಗೆ ಉತ್ತೇಜನ ನೀಡಿದ್ದಾರೆ.ಇನ್ನು 65ನೇ ಇಳಿವಯಸ್ಸಲ್ಲೂ ಈ ಸಾಧನೆ ಮಾಡಿದ ಗಂಗಾಧರ್ ಈ ಬಾರಿ ಸಮುದ್ರದಲ್ಲಿ ಕಠಿಣ ಸವಾಲು ಎದುರಾಗಿತ್ತು.

ಗಿನ್ನಿಸ್ ಬುಕ್ ಆಫ್ ರೆಕಾರ್ಡ್ ಮುಖ್ಯಸ್ಥರು ಸಮುದ್ರದಲ್ಲೇ ನಿಗಾ ಇಟ್ಟಿದ್ದರು. ಇಂತದ್ದೊಂದು ದಾಖಲೆ ಬಗ್ಗೆ ಗಿನ್ನಿಸ್ ಬುಕ್ ಅಧಿಕಾರಿಗಳು ಥ್ರಿಲ್ ಆಗಿದ್ದಾರೆ. ಸ್ಥಳದಲ್ಲೇ ಪ್ರಾವಿಜನ್ ಸರ್ಟಿಫಿಕೇಟ್ ವಿತರಣೆ ಮಾಡಿದ್ದಾರೆ. ಅಲ್ಲದೆ ಗಂಗಾಧರ್ ಅವರನ್ನ ಶ್ಲಾಘಿಸಿದ ಮನೀಷ್ ವಿಷ್ಣೋಯ್, ಗಂಗಾಧರ್ ಅವ್ರು ಇವತ್ತು ಉಡುಪಿಯಲ್ಲಿ ಮಹತ್ವಪೂರ್ಣವಾದ ಒಂದು ದಾಖಲೆಯನ್ನು ಮಾಡಿದ್ದಾರೆ.

 

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

10 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

16 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

16 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

17 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

17 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

18 hours ago