ಪಣಜಿ:ಗೋವಾ ರಾಜ್ಯದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಅತಿ ಹೆಚ್ಚು ಮಳೆ ಈ ವರ್ಷ ಸಂಭವಿಸಿದೆ. ಇದರಿಂದಾಗಿ ಕೆಲವೆಡೆ ಮರಗಿಡಗಳು ಧರೆಗುರುಳಿವೆ.
ಅಲ್ಲದೇ ಗೋವಾ ವಾಸ್ಕೊ ಸಡಾ ರುಮಡಾವಾಡಾ ಮಸೀದಿ ಬಳಿ ಅನೇಕ ಸ್ಥಳಗಳಲ್ಲಿ ಭೂ ಕುಸಿತ ಕಂಡು ಬಂದಿದೆ. ಆದರೆ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ.
ಭೂ ಕುಸಿತದಿಂದಾಗಿ ಗುಡ್ಡದ ಮೇಲಿದ್ದ ಮನೆಯ ಶೌಚಾಲ ಗುಡ್ಡದ ಕೆಳಭಾಗದಲ್ಲಿದ್ದ ಮತ್ತೊಂದು ಮನೆಯ ಮೇಲೆ ಬಿದ್ದಿದೆ. ಶನಿವಾರ ಮುಂಜಾನೆ 5.30ರ ಸುಮಾರಿಗೆ ಈ ಘಟನೆ ನಡೆದಿದೆ.
ಮುರಗಾಂವ ನಗರಸಭಾ ಅಧ್ಯಕ್ಷ ಗಿರೀಶ್ ಬೋರಕರ್ ಮಾತನಾಡಿ, ಈ ಕುರಿತು ಸ್ಥಳೀಯ ಹಾನಿಗೊಳಗಾದ ಮನೆಗಳ ನಿವಾಸಿಗಳನ್ನು ಆಶ್ರಯ ಮನೆಗಳಿಗೆ ಸ್ಥಳಾಂತರಿಸಲಾಗುವುದು ಮತ್ತು ಅಪಾಯಕಾರಿ ಮನೆಗಳನ್ನು ಗುರುತಿಸಲು ಸಮೀಕ್ಷೆ ನಡೆಸಲಾಗುವುದು ಎಂದು ಮುರಗಾಂವ ನಗರಸಭಾ ಅಧ್ಯಕ್ಷ ಗಿರೀಶ್ ಬೋರಕ ಮಾಹಿತಿ ನೀಡಿದ್ದಾರೆ.
ಅಲ್ಲದೇ ರಕ್ಷಣಾ ಗೋಡೆ ನಿರ್ಮಿಸುವ ಪ್ರಸ್ತಾವನೆ ಶೀಘ್ರ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…