ಪಣಜಿ:ಗೋವಾ ರಾಜ್ಯದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಅತಿ ಹೆಚ್ಚು ಮಳೆ ಈ ವರ್ಷ ಸಂಭವಿಸಿದೆ. ಇದರಿಂದಾಗಿ ಕೆಲವೆಡೆ ಮರಗಿಡಗಳು ಧರೆಗುರುಳಿವೆ.
ಅಲ್ಲದೇ ಗೋವಾ ವಾಸ್ಕೊ ಸಡಾ ರುಮಡಾವಾಡಾ ಮಸೀದಿ ಬಳಿ ಅನೇಕ ಸ್ಥಳಗಳಲ್ಲಿ ಭೂ ಕುಸಿತ ಕಂಡು ಬಂದಿದೆ. ಆದರೆ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ.
ಭೂ ಕುಸಿತದಿಂದಾಗಿ ಗುಡ್ಡದ ಮೇಲಿದ್ದ ಮನೆಯ ಶೌಚಾಲ ಗುಡ್ಡದ ಕೆಳಭಾಗದಲ್ಲಿದ್ದ ಮತ್ತೊಂದು ಮನೆಯ ಮೇಲೆ ಬಿದ್ದಿದೆ. ಶನಿವಾರ ಮುಂಜಾನೆ 5.30ರ ಸುಮಾರಿಗೆ ಈ ಘಟನೆ ನಡೆದಿದೆ.
ಮುರಗಾಂವ ನಗರಸಭಾ ಅಧ್ಯಕ್ಷ ಗಿರೀಶ್ ಬೋರಕರ್ ಮಾತನಾಡಿ, ಈ ಕುರಿತು ಸ್ಥಳೀಯ ಹಾನಿಗೊಳಗಾದ ಮನೆಗಳ ನಿವಾಸಿಗಳನ್ನು ಆಶ್ರಯ ಮನೆಗಳಿಗೆ ಸ್ಥಳಾಂತರಿಸಲಾಗುವುದು ಮತ್ತು ಅಪಾಯಕಾರಿ ಮನೆಗಳನ್ನು ಗುರುತಿಸಲು ಸಮೀಕ್ಷೆ ನಡೆಸಲಾಗುವುದು ಎಂದು ಮುರಗಾಂವ ನಗರಸಭಾ ಅಧ್ಯಕ್ಷ ಗಿರೀಶ್ ಬೋರಕ ಮಾಹಿತಿ ನೀಡಿದ್ದಾರೆ.
ಅಲ್ಲದೇ ರಕ್ಷಣಾ ಗೋಡೆ ನಿರ್ಮಿಸುವ ಪ್ರಸ್ತಾವನೆ ಶೀಘ್ರ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…