Featured

ಗೋವಾದಲ್ಲಿ ಸರ್ಕಾರ ರಚಿಸಲು ಬಿಜೆಪಿಗೆ 3 ಪಕ್ಷೇತರರ ಬೆಂಬಲ – Vishwanews24

ಗೋವಾದಲ್ಲಿ ಸರ್ಕಾರ ರಚಿಸಲು ಬಿಜೆಪಿಗೆ 3 ಪಕ್ಷೇತರರ ಬೆಂಬಲ – Vishwanews24

ಪಣಜಿ: ಗೋವಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 19 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಅತ್ಯಂತ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 40 ಸದಸ್ಯ ಬಲದ ಗೋವಾ ವಿಧಾನಸಭೆಯಲ್ಲಿ ಸರ್ಕಾರ ರಚನೆಗೆ 21 ಸದಸ್ಯರ ಅಗತ್ಯವಿದೆ.

40 ಸದಸ್ಯ ಬಲದ ಗೋವಾ ವಿಧಾನಸಭೆಯಲ್ಲಿ ಸರ್ಕಾರ ರಚನೆಗೆ 21 ಮತಗಳು ಅಗತ್ಯ. ಸದ್ಯ ಬಿಜೆಪಿ 19ರಲ್ಲಿ ಸ್ಥಿರವಾಗಿದ್ದು, ಬಹುಮತಕ್ಕೆ ಎರಡರಿಂದ ಮೂವರು ಶಾಸಕರ ಕೊರತೆಯುಂಟಾಗಿದೆ. ಪರಿಸ್ಥಿತಿ ಹೀಗಿರುವಾಗಲೇ, ಮೂವರು ಪಕ್ಷೇತರ ಸದಸ್ಯರು ಬಿಜೆಪಿಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದು, ಸರ್ಕಾರ ರಚಿಸಲು ಬಿಜೆಪಿ ಹಾದಿ ಸುಗಮವಾದಂತಾಗಿದೆ.

ಬಿಜೆಪಿ 18, ಕಾಂಗ್ರೆಸ್ 11, ಎಎಪಿ 2, ಎಂಜಿಪಿ ಮೈತ್ರಿಕೂಟ 4, ಇತರರು 2 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ. ಸರ್ಕಾರ ರಚನೆಗೆ ಬಿಜೆಪಿಗೆ ಮೂವರು ಸದಸ್ಯರ ಕೊರತೆಯಿದ್ದು, ಪಕ್ಷೇತರರು ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.

ಪಕ್ಷೇತರ ಅಭ್ಯರ್ಥಿಗಳಾದ ಕಾರ್ಟಲಿಮ್ ಕ್ಷೇತ್ರದ ಮ್ಯಾನುಯೆಲ್ ವಾಜ್ , ಕರ್ಟೋರಿಮ್ ಕ್ಷೇತ್ರದ ಅಲೆಕ್ಸಿಯೊ ರೆಗಿನಾಲ್ಡೊ ಮತ್ತು ಬಿಚೊಲಿಮ್ ವಿಧಾನಸಭಾ ಕ್ಷೇತ್ರದ ಡಾ. ಚಂದ್ರಕಾಂತ್ ಶೆಟ್ಟಿ ಬಿಜೆಪಿಗೆ ಬೆಂಬಲ ನೀಡುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

14 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

14 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

14 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

15 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

15 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago