ಪಣಜಿ: ಗೋವಾದ ಕಾಣಕೋಣದಲ್ಲಿರುವ ಶ್ರೀಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದಲ್ಲಿ ಪ್ರತಿಷ್ಠಾಪನೆಗೊಂಡಿರುವ ಜಗತ್ತಿನ ಅತಿ ಎತ್ತರದ (77 ಅಡಿ) ಶ್ರೀರಾಮನ ಕಂಚಿನ ಮೂರ್ತಿಯನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ರಾಷ್ಟ್ರಕ್ಕೆ ಸಮರ್ಪಿಸಿದರು.
“ದಕ್ಷಿಣದ ಅಯೋಧ್ಯೆ’ಯಾಗಿ ರೂಪುಗೊಳ್ಳುತ್ತಿರುವ ಪರ್ತಗಾಳಿ ಮಠದ ಬಿಲ್ಲಿನಾಕಾರದ “ಆದರ್ಶ ಧಾಮ್’ ಪ್ರದೇಶದಲ್ಲಿ ಆಕಾರ ಪಡೆದಿರುವ ಮೂರ್ತಿ ಶ್ರೀಮದ್ ವಿದ್ಯಾಧೀಶತೀರ್ಥ ಶ್ರೀಪಾದರ ಜತೆ ಅನಾವರಣಗೊಳಿಸಿದರು.
ಶ್ರೀಮಠಕ್ಕೆ 550 ಸಂವತ್ಸರಗಳು ತುಂಬಿದ ಹಿನ್ನೆಲೆಯಲ್ಲಿ ಆಯೋಜನೆಗೊಂಡಿರುವ “ಸಾರ್ಧ ಪಂಚ ಶತಮಾನೋತ್ಸವ’ ಕಾರ್ಯಕ್ರಮದ ನಿಮಿತ್ತ ಪ್ರಧಾನಿಯವರು ವಿಶೇಷ ಅಂಚೆ ಚೀಟಿ ಹಾಗೂ ನಾಣ್ಯವನ್ನೂ ಬಿಡುಗಡೆಗೊಳಿಸಿದ್ದಾರೆ. ಜತೆಗೆ ಶ್ರೀರಾಮನ ಮೂರ್ತಿ ಸುತ್ತಲೂ ರಾಮಾಯಣ ಥೀಮ್ ಪಾರ್ಕ್, ಶ್ರೀರಾಮನ ಮಹಿಮೆ ಸಾರುವ ಮ್ಯೂಸಿಯಂ ಹಾಗೂ 7ಡಿ ರಂಗಮಂದಿರಕ್ಕೂ ಚಾಲನೆ ನೀಡಿದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…