Featured

ಗೋವಾ ಮೂಲದ ವಿಮಾನಯಾನ ಸಂಸ್ಥೆಯ ಪೈಲಟ್ ಆಗಿ ಅಭಿನಂದನ್ ವರ್ಧಮಾನ್ ಸೇರ್ಪಡೆ -vishwanews24

ಗೋವಾ ಮೂಲದ ವಿಮಾನಯಾನ ಸಂಸ್ಥೆಯ ಪೈಲಟ್ ಆಗಿ ಅಭಿನಂದನ್ ವರ್ಧಮಾನ್ ಸೇರ್ಪಡೆ

ನವದೆಹಲಿ : ಭಾರತೀಯ ವಾಯುಪಡೆಯ ಮಾಜಿ ಗ್ರೂಪ್ ಕ್ಯಾಪ್ಟನ್ ಹಾಗೂ ವಿರಚಕ್ರ ಪುರಸ್ಕೃತ ಅಭಿನಂದನ್ ವರ್ಧಮಾನ್ ಅವರು ಇದೀಗ ಗೋವಾ ಮೂಲದ ಪ್ರಾದೇಶಿಕ ವಿಮಾನಯಾನ ಸಂಸ್ಥೆ FLY91ಗೆ ಪೈಲಟ್ ಆಗಿ ಸೇರ್ಪಡೆಯಾಗಿದ್ದಾರೆ.

ಪ್ರಸ್ತುತ ಅವರು ಗೋವಾ ಮತ್ತು ಹೈದರಾಬಾದ್ ಮಾರ್ಗದಲ್ಲಿ ಎಟಿಆರ್ ವಿಮಾನ ಸಂಚರಿಸುವ ಕುರಿತು ತರಬೇತಿಯಲ್ಲಿ ನಿರತರಾಗಿದ್ದಾರೆ. ತರಬೇತಿ ಪೂರ್ಣಗೊಂಡ ಬಳಿಕ ವಿಮಾನ ಸಂಚಾರ ನಡೆಸಲಿದ್ದಾರೆ ಎಂದು ಕಂಪನಿಯ ಮೂಲಗಳಿಂದ ತಿಳಿದುಬಂದಿದೆ. ಅಭಿನಂದನ್ ಅವರು 2026ರ ಆಗಸ್ಟ್‌ನಲ್ಲಿ FLY91 ಸಂಸ್ಥೆಗೆ ಸೇರ್ಪಡೆಗೊಂಡಿದ್ದಾರೆ ಎಂದು ಹೇಳಲಾಗಿದೆ.

2019ರ ಫೆಬ್ರವರಿ 27ರಂದು ಪಾಕಿಸ್ತಾನದ ವಿರುದ್ಧದ ಕಾರ್ಯಾಚರಣೆ ವೇಳೆ ಅಭಿನಂದನ್ ವರ್ಧಮಾನ್ ಅವರು ಮಿಗ್-21 ಬೈಸನ್ ಯುದ್ಧವಿಮಾನವನ್ನು ಹಾರಿಸುತ್ತಿದ್ದರು. ಈ ಸಂದರ್ಭದಲ್ಲಿ ಪಾಕಿಸ್ತಾನದ ಒಂದು ಯುದ್ಧವಿಮಾನವನ್ನು ಹೊಡೆದುರುಳಿಸಿದ ಬಳಿಕ ಅವರ ವಿಮಾನಕ್ಕೂ ಕ್ಷಿಪಣಿ ಅಪ್ಪಳಿಸಿತ್ತು. ಹೀಗಾಗಿ ಅಭಿನಂದನ್ ಪ್ಯಾರಾಶೂಟ್ ಮೂಲಕ ಹೊರಗೆ ಜಿಗಿದಿದ್ದು, ಈ ವೇಳೆ ಅವರು ಪಾಕಿಸ್ತಾನದ ಭೂಪ್ರದೇಶದಲ್ಲಿ ಇಳಿದಿದ್ದಾರೆ. ಬಳಿಕ ಪಾಕ್ ಸೇನೆ ಅವರು 60 ಗಂಟೆಗಳ ಕಾಲ ಪಾಕಿಸ್ತಾನದ ವಶದಲ್ಲಿದ್ದರು. ಅವರನ್ನು 2019ರ ಮಾರ್ಚ್ 1ರಂದು ಅಟ್ಟಾರಿ-ವಾಘಾ ಗಡಿ ಮೂಲಕ ಭಾರತಕ್ಕೆ ಹಸ್ತಾಂತರಿಸಲಾಯಿತು.

2019ರ ವೈಮಾನಿಕ ಕಾರ್ಯಾಚರಣೆಯಲ್ಲಿ ತೋರಿದ ಶೌರ್ಯ ಮತ್ತು ಕರ್ತವ್ಯಪ್ರಜ್ಞೆಗಾಗಿ ಅಭಿನಂದನ್ ವರ್ಧಮಾನ್ ಅವರಿಗೆ 202

Vishwa News 24

Recent Posts

ಉಡುಪಿ: ಮಕ್ಕಳ ಸುರಕ್ಷೆ ಬಗ್ಗೆ ಎಚ್ಚರ ಇರಲಿ, ಆತಂಕ ಬೇಡ ;  ಅನುಮಾನಾಸ್ಪದ ವರ್ತನೆ ಕಂಡರೆ ಮಾಹಿತಿ ನೀಡಿ :ಎಸ್ಪಿ ಹರಿರಾಮ್‌ ಶಂಕರ್‌ -vishwanews24

ಉಡುಪಿ: ಮಕ್ಕಳ ಸುರಕ್ಷೆ ಬಗ್ಗೆ ಎಚ್ಚರ ಇರಲಿ, ಆತಂಕ ಬೇಡ ;  ಅನುಮಾನಾಸ್ಪದ ವರ್ತನೆ ಕಂಡರೆ ಮಾಹಿತಿ ನೀಡಿ :ಎಸ್ಪಿ…

1 hour ago

ಉಡುಪಿ: ಕೃಷ್ಣ ಜನ್ಮಾಷ್ಟಮಿ, ವಿಟ್ಲಪಿಂಡಿ ಹಿನ್ನೆಲೆ ; ಪೊಲೀಸ್ ಇಲಾಖೆಯಿಂದ ಬಿಗಿ ಭದ್ರತಾ ವ್ಯವಸ್ಥೆ -vishwanews24

ಉಡುಪಿ: ಕೃಷ್ಣ ಜನ್ಮಾಷ್ಟಮಿ, ವಿಟ್ಲಪಿಂಡಿ ಹಿನ್ನೆಲೆ ; ಪೊಲೀಸ್ ಇಲಾಖೆಯಿಂದ ಬಿಗಿ ಭದ್ರತಾ ವ್ಯವಸ್ಥೆ ಉಡುಪಿ : ಸೆಪ್ಟೆಂಬರ್ 4…

1 hour ago

ಉಡುಪಿ : ಮಲಬಾರ್ ಗೋಲ್ಡ್‌ನಲ್ಲಿ ‘ನಾಯ್ರಾ’ ನೂತನ ಸಂಗ್ರಹ ಅನಾವರಣ -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಲ್ಲಿ ‘ನಾಯ್ರಾ’ ನೂತನ ಸಂಗ್ರಹ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ…

20 hours ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ -vishwanews24

 ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ : ಕಾಪು ತಾಲೂಕು ಪಡುಬಿದ್ರಿ ಬೇಂಗ್ರೆ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸಮಾಡಿಕೊಂಡಿದ್ದ ಕೂಲಿ…

20 hours ago

ಕಾರ್ಕಳದಲ್ಲಿ ಕಾಂಗ್ರೆಸ್ ಪ್ರತಿಭಟನೆ: ಸುನಿಲ್ ಕುಮಾರ್ ರಾಜೀನಾಮೆಗೆ ಆಗ್ರಹ ; ಕಚೇರಿಗೆ ಮುತ್ತಿಗೆ ಯತ್ನ  -vishwanews24

ಕಾರ್ಕಳದಲ್ಲಿ ಕಾಂಗ್ರೆಸ್ ಪ್ರತಿಭಟನೆ: ಸುನಿಲ್ ಕುಮಾರ್ ರಾಜೀನಾಮೆಗೆ ಆಗ್ರಹ ; ಕಚೇರಿಗೆ ಮುತ್ತಿಗೆ ಯತ್ನ  ಕಾರ್ಕಳ: ಸಚಿವ ನಾಗೇಂದ್ರ ರಾಜೀನಾಮೆ…

20 hours ago

ಅಯೋಧ್ಯೆ ರಾಮಮಂದಿರದ ಸಿಇಓ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರಾ ನೇಮಕ -vishwanews24

ಅಯೋಧ್ಯೆ ರಾಮಮಂದಿರದ ಸಿಇಓ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರಾ ನೇಮಕ ಲಕ್ನೋ: ಅಯೋಧ್ಯೆ ಶ್ರೀ ರಾಮ ಜನ್ಮಭೂಮಿ…

20 hours ago