ಉಡುಪಿ

‘ಗೋವಿಗಾಗಿ ಮೇವು’ಅಭಿಯಾನದ ಅಧಿಕೃತ ಪೇಸ್ಬುಕ್ ಪೇಜ್ ಲೋಕಾರ್ಪಣೆಗೊಳಿಸಿದ ಸಚಿವ ಶ್ರೀನಿವಾಸ ಪೂಜಾರಿ -Vishwanews24

‘ಗೋವಿಗಾಗಿ ಮೇವು’ಅಭಿಯಾನದ ಅಧಿಕೃತ ಪೇಸ್ಬುಕ್ ಪೇಜ್ ಲೋಕಾರ್ಪಣೆಗೊಳಿಸಿದ ಸಚಿವ ಶ್ರೀನಿವಾಸ ಪೂಜಾರಿ -Vishwanews24

ಉಡುಪಿ: ಕಾಮದೇನು ಗೋಸೇವಾ ಸಮಿತಿ ಮಂದಾರ್ತಿ ಇವರ ನೇತ್ರತ್ವದಲ್ಲಿ ಅನಾಥ ಗೋವುಗಳ ರಕ್ಷಣೆ ಮಾಡುತ್ತಿರುವ ಗೋಶಾಲೆಗಳಿಗೆ ವಿವಿಧ ಸಂಘಸಂಸ್ಥೆಗಳ ಮೂಲಕ ಮೇವನ್ನು ನೀಡಲು ಆರಂಭಗೊಂಡಿರುವ ಗೋವಿಗಾಗಿ ಮೇವು ಅಭಿಯಾನದ ಅಧಿಕೃತ ಪೇಸ್ಬುಕ್ ಪೇಜ್ ಅನ್ನು ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ಆಶೀರ್ವಾದದೊಂದಿಗೆ ‘ಗೋವಿಗಾಗಿ ಮೇವು’ ಬಂದರು,ಮೀನುಗಾರಿಕೆ ಹಾಗೂ ಮುಜರಾಯಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಲೋಕಾರ್ಪಣೆಗೊಳಿಸಿದರು.

ಬಳಿಕ ಮಾತನಾಡಿದ ಅವರು, ಗೋವಿಗಾಗಿ ಮೇವು ಅಭಿಯಾನ ಉಡುಪಿ ಜಿಲ್ಲೆಯಲ್ಲಿ ಯಶಸ್ವಿಯಾಗಿ ಸಾಗುತ್ತಿದ್ದು ಮುಂದಿನ ದಿನಗಳಲ್ಲಿ ರಾಜ್ಯದ ಉದ್ದಗಲಕ್ಕೂ ವ್ಯಾಪಿಸಲಿ ಎಂದರು.

ಗೋವಿಗಾಗಿ ಮೇವು ಅಭಿಯಾನದ ಸಂಚಾಲಕ ಪ್ರಥ್ವೀರಾಜ್ ಶೆಟ್ಟಿ ಬಿಲ್ಲಾಡಿ ಪ್ರಸ್ಥಾವಿಕ ಮಾತನಾಡಿ, ಫೇಸ್ಬುಕ್ ಮೂಲಕ ರಾಜ್ಯಾದ್ಯಂತ ಸಾರ್ವಜನಿಕರನ್ನ,ಸಂಘಸಂಸ್ಥೆಗಳನ್ಮ ಅಭಿಯಾನಕ್ಕೆ ಪ್ರೇರೇಪಿಸುವುದು ನಮ್ಮಉದ್ದೇಶವಾಗಿದೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಬೈಂದೂರು ತಾಲೂಕು ಪಂಚಾಯತ್ ಅಧ್ಯಕ್ಷ ಮಹೇಂದ್ರ ಪೂಜಾರಿ, ಉದ್ಯಮಿ ಗೋವಿಂದ ಬಾಬು ಪೂಜಾರಿ, ಪ್ರಮುಖರಾದ ಹರೀಶ್ ಶೆಟ್ಟಿ ಚೇರ್ಕಾಡಿ, ರಾಜು ಕುಲಾಲ್, ಕಮಲಾಕ್ಷ ಹೆಬ್ಬಾರ್, ಅಕ್ಷತ್ ಸೇರೆಗಾರ್, ದಿ!ಪ್ರತೀಕ್ ಶೆಟ್ಟಿ ಗೆಳೆಯರ ಬಳಗ ಹೆಂಗವಳ್ಳಿ ಯ ಸದಸ್ಯರು ,ಪ್ರೆಂಡ್ಸ್ ಬಳ್ಕೂರಿನ ಸದಸ್ಯರು ಉಪಸ್ಥಿತರಿದ್ದರು.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

12 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

12 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

12 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

13 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

13 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

13 hours ago