Featured

ಗೋವುಗಳು ಬಿಜೆಪಿ ಬಯಸಿದ ರಾಜ್ಯಗಳಲ್ಲಿ ಮಾತ್ರ ಮಾತೆ, ಉಳಿದ ಕಡೆಯಲ್ಲಿಲ್ಲ ಅವರ ಕ್ಯಾತೆ ..:ಕಾಂಗ್ರೆಸ್ ಕಿಡಿ -Vishwanews24

ಗೋವುಗಳು ಬಿಜೆಪಿ ಬಯಸಿದ ರಾಜ್ಯಗಳಲ್ಲಿ ಮಾತ್ರ ಮಾತೆ, ಉಳಿದ ಕಡೆಯಲ್ಲಿಲ್ಲ ಅವರ ಕ್ಯಾತೆ ..:ಕಾಂಗ್ರೆಸ್ ಕಿಡಿ -Vishwanews24

ಬೆಂಗಳೂರು: ಗೋವುಗಳು ಬಿಜೆಪಿ ಬಯಸಿದ ರಾಜ್ಯಗಳಲ್ಲಿ ಮಾತ್ರ ಮಾತೆ! ಉಳಿದ ಕಡೆಯಲ್ಲಿಲ್ಲ ಅವರ ಕ್ಯಾತೆ!. ಮೋದಿ ಆಳ್ವಿಕೆಯಲ್ಲಿ ಬೀಫ್ ರಫ್ತಿನಲ್ಲಿ ಭಾರತ ಉತ್ತುಂಗಕ್ಕೇರಿದೆ ಎಂದು ಕಾಂಗ್ರೆಸ್ ಟೀಕಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಗೋವಾದ ಬಿಜೆಪಿ ಸರ್ಕಾರ ಗೋಮಾಂಸದ ಕೊರತೆ ನೀಗಿಸಲು ರಾಜ್ಯದಿಂದಾಗುವ ಪೂರೈಕೆಯ ಕಡೆ ಆಸೆಯಿಂದ ನೋಡುತ್ತಿದೆ!. ಇದಕ್ಕೆ ಕರ್ನಾಟಕ ಬಿಜೆಪಿಯ ಅಭಿಪ್ರಾಯ ಮತ್ತು ಉತ್ತರ ಏನು ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಗೋವಾದಲ್ಲಿ ಬೀಫ್ ಕೊರತೆಯಿದೆ. ಈ ಹಿನ್ನೆಲೆಯಲ್ಲಿ ಈ ಕೊರತೆಯನ್ನು ನೀಗಿಸಲು ಕರ್ನಾಟಕದಿಂದ ಬೀಫ್ ಪೂರೈಸಲಾಗುವುದು ಎಂದು ಗೋವಾದ ಮುಖ್ಯಮಂತ್ರಿ ಪ್ರಮೋದ ಸಾವಂತ್ ಹೇಳಿರುವುದನ್ನು ಉಲ್ಲೇಖಿಸಿ ಕಾಂಗ್ರೆಸ್ ಈ ಟ್ವೀಟ್ ಪ್ರಹಾರ ನಡೆಸಿದೆ.

ಕರ್ನಾಟಕದಲ್ಲಿ ಗೋಹತ್ಯೆ ನಿಷೇಧ ಕಾನೂನನ್ನು ಸುಗ್ರೀವಾಜ್ಞೆಯ ಮೂಲಕ ಜಾರಿಗೆ ತರಲು ಬಿಜೆಪಿ ಮುಂದಾಗುತ್ತಿದೆ. ಈಗಾಗಲೇ ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧ ಮಸೂದೆ ಅಂಗೀಕಾರಗೊಂಡಿದೆ. ಈ ನಡುವೆ ಗೋವಾದಲ್ಲಿ ಬಿಜೆಪಿ ಆಡಳಿತ ನಡೆಸುತ್ತಿದ್ದು ಅಲ್ಲಿ ಗೋಹತ್ಯೆಗೆ ನಿಷೇಧ ಇಲ್ಲ. ಜೊತೆಗೆ ಗೋವಾದಲ್ಲಿ ಮಾಂಸದ ಕೊರತೆ ನಿವಾರಿಸಲು ಕರ್ನಾಟಕದಿಂದ ಆಮದು ಮಾಡಿಕೊಳ್ಳಲಾಗುತ್ತಿದೆ ಎಂಬ ಹೇಳಿಕೆಯನ್ನು ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

14 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

14 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago