ಗೋವು ಕಳ್ಳರನ್ನು ಬಿಡುಗಡೆ ಮಾಡಲು ಸ್ಟೇಷನ್ ಗೆ ಮೊದಲು ಕರೆ ಬರುವುದು ಲಾಲಾಜಿಯದ್ದು : ಸೊರಕೆ ಗಂಭೀರ ಆರೋಪ
ಕಾಪು: ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ವಿರುದ್ಧ ಮಾಜಿ ಸಚಿವರಾದಂತಹ ವಿನಯ್ ಕುಮಾರ್ ಸೊರಕೆಯವರು ಪತ್ರಿಕಾಗೋಷ್ಠಿ ನಡೆಸಿ ಇಂದು ವಾಗ್ದಾಳಿ ನಡೆಸಿದರು.
ಪುರುಷಾರ್ಥದ ಬಗ್ಗೆ ಮಾತನಾಡುವ ಲಾಲಾಜಿಯ ಗುಟ್ಟು ಗೋಕಳ್ಳರಿಗೆ ಬೆಂಬಲ ಮಾಡುವುದರಲ್ಲಿ ಅಡಗಿದೆ,ಇಡೀ ವಿಧಾನ ಸಭಾ ಕ್ಷೇತ್ರದಲ್ಲಿ ಯಾವುದೇ ಗೋಕಳ್ಳತನದ ಪ್ರಕರಣ ನಡೆದಾಗ ಪೊಲೀಸ್ ಸ್ಟೇಷನ್ ಗೆ ಕರೆಮಾಡಿ ಆರೋಪಿಗಳನ್ನು ಬಿಡಿಸಲು ಒತ್ತಡ ಹಾಕುವುದರಲ್ಲಿ ಕಾಪು ಶಾಸಕ ಲಾಲಾಜಿ ಮೆಂಡನ್ ಪಾತ್ರ ದೊಡ್ಡದಿದೆ ಆದರೇ ಆರೋಪ ಮಾತ್ರ ಕಾಂಗ್ರೆಸ್ ಮೇಲೆ ಎಂದು ಅವರು ಹೇಳಿದರು.
ಖುದ್ದಾಗಿ ಪೊಲೀಸ್ ಅಧಿಕಾರಿಗಳೇ ನನ್ನ ಬಳಿ ಈ ವಿಚಾರ ಹಂಚಿಕೊಂಡಿದ್ದಾರೆ ಆರೋಪಿಗಳ ಪರ ಬ್ಯಾಟಿಂಗ್ ನಡೆಸುವ ಶಾಸಕರಿಗೆ ಹಿಂದುತ್ವ -ಗೋವು ವಿಚಾರದಲ್ಲಿ ಮಾತಾಡುವ ನೈತಿಕತೆ ಇಲ್ಲ ಎಂದು ಸೊರಕೆ ಆರೋಪ ನಡೆಸಿದರು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…