ಗೋವು ಕಳ್ಳರನ್ನು ಬಿಡುಗಡೆ ಮಾಡಲು ಸ್ಟೇಷನ್ ಗೆ ಮೊದಲು ಕರೆ ಬರುವುದು ಲಾಲಾಜಿಯದ್ದು : ಸೊರಕೆ ಗಂಭೀರ ಆರೋಪ
ಕಾಪು: ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ವಿರುದ್ಧ ಮಾಜಿ ಸಚಿವರಾದಂತಹ ವಿನಯ್ ಕುಮಾರ್ ಸೊರಕೆಯವರು ಪತ್ರಿಕಾಗೋಷ್ಠಿ ನಡೆಸಿ ಇಂದು ವಾಗ್ದಾಳಿ ನಡೆಸಿದರು.
ಪುರುಷಾರ್ಥದ ಬಗ್ಗೆ ಮಾತನಾಡುವ ಲಾಲಾಜಿಯ ಗುಟ್ಟು ಗೋಕಳ್ಳರಿಗೆ ಬೆಂಬಲ ಮಾಡುವುದರಲ್ಲಿ ಅಡಗಿದೆ,ಇಡೀ ವಿಧಾನ ಸಭಾ ಕ್ಷೇತ್ರದಲ್ಲಿ ಯಾವುದೇ ಗೋಕಳ್ಳತನದ ಪ್ರಕರಣ ನಡೆದಾಗ ಪೊಲೀಸ್ ಸ್ಟೇಷನ್ ಗೆ ಕರೆಮಾಡಿ ಆರೋಪಿಗಳನ್ನು ಬಿಡಿಸಲು ಒತ್ತಡ ಹಾಕುವುದರಲ್ಲಿ ಕಾಪು ಶಾಸಕ ಲಾಲಾಜಿ ಮೆಂಡನ್ ಪಾತ್ರ ದೊಡ್ಡದಿದೆ ಆದರೇ ಆರೋಪ ಮಾತ್ರ ಕಾಂಗ್ರೆಸ್ ಮೇಲೆ ಎಂದು ಅವರು ಹೇಳಿದರು.
ಖುದ್ದಾಗಿ ಪೊಲೀಸ್ ಅಧಿಕಾರಿಗಳೇ ನನ್ನ ಬಳಿ ಈ ವಿಚಾರ ಹಂಚಿಕೊಂಡಿದ್ದಾರೆ ಆರೋಪಿಗಳ ಪರ ಬ್ಯಾಟಿಂಗ್ ನಡೆಸುವ ಶಾಸಕರಿಗೆ ಹಿಂದುತ್ವ -ಗೋವು ವಿಚಾರದಲ್ಲಿ ಮಾತಾಡುವ ನೈತಿಕತೆ ಇಲ್ಲ ಎಂದು ಸೊರಕೆ ಆರೋಪ ನಡೆಸಿದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…