ಗೋವು ಕಳ್ಳರನ್ನು ಬಿಡುಗಡೆ ಮಾಡಲು ಸ್ಟೇಷನ್ ಗೆ ಮೊದಲು ಕರೆ ಬರುವುದು ಲಾಲಾಜಿಯದ್ದು : ಸೊರಕೆ ಗಂಭೀರ ಆರೋಪ
ಕಾಪು: ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ವಿರುದ್ಧ ಮಾಜಿ ಸಚಿವರಾದಂತಹ ವಿನಯ್ ಕುಮಾರ್ ಸೊರಕೆಯವರು ಪತ್ರಿಕಾಗೋಷ್ಠಿ ನಡೆಸಿ ಇಂದು ವಾಗ್ದಾಳಿ ನಡೆಸಿದರು.
ಪುರುಷಾರ್ಥದ ಬಗ್ಗೆ ಮಾತನಾಡುವ ಲಾಲಾಜಿಯ ಗುಟ್ಟು ಗೋಕಳ್ಳರಿಗೆ ಬೆಂಬಲ ಮಾಡುವುದರಲ್ಲಿ ಅಡಗಿದೆ,ಇಡೀ ವಿಧಾನ ಸಭಾ ಕ್ಷೇತ್ರದಲ್ಲಿ ಯಾವುದೇ ಗೋಕಳ್ಳತನದ ಪ್ರಕರಣ ನಡೆದಾಗ ಪೊಲೀಸ್ ಸ್ಟೇಷನ್ ಗೆ ಕರೆಮಾಡಿ ಆರೋಪಿಗಳನ್ನು ಬಿಡಿಸಲು ಒತ್ತಡ ಹಾಕುವುದರಲ್ಲಿ ಕಾಪು ಶಾಸಕ ಲಾಲಾಜಿ ಮೆಂಡನ್ ಪಾತ್ರ ದೊಡ್ಡದಿದೆ ಆದರೇ ಆರೋಪ ಮಾತ್ರ ಕಾಂಗ್ರೆಸ್ ಮೇಲೆ ಎಂದು ಅವರು ಹೇಳಿದರು.
ಖುದ್ದಾಗಿ ಪೊಲೀಸ್ ಅಧಿಕಾರಿಗಳೇ ನನ್ನ ಬಳಿ ಈ ವಿಚಾರ ಹಂಚಿಕೊಂಡಿದ್ದಾರೆ ಆರೋಪಿಗಳ ಪರ ಬ್ಯಾಟಿಂಗ್ ನಡೆಸುವ ಶಾಸಕರಿಗೆ ಹಿಂದುತ್ವ -ಗೋವು ವಿಚಾರದಲ್ಲಿ ಮಾತಾಡುವ ನೈತಿಕತೆ ಇಲ್ಲ ಎಂದು ಸೊರಕೆ ಆರೋಪ ನಡೆಸಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…