ವಾರಣಾಸಿ: ಕೋಟ್ಯಂತರ ಜನರ ಜೀವನವು ಜಾನುವಾರುಗಳ ಮೇಲೆ ಅವಲಂಬಿತವಾಗಿದೆ ಎನ್ನುವ ಸೂಕ್ಷ್ಮ ವಿಚಾರವು ಕೆಲವರಿಗೆ ತಿಳಿದಿರುವುದಿಲ್ಲ. ಗೋವು ನಮಗೆ ತಾಯಿ ಮತ್ತು ಪವಿತ್ರ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ವಾರಣಾಸಿಯಲ್ಲಿ 2095 ಕೋಟಿ ರೂಪಾಯಿ ವೆಚ್ಚದ 27 ಯೋಜನೆಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ವಾರಣಾಸಿಗೆ ಒಂದೇ ವಾರದಲ್ಲಿ ಎರಡನೇ ಬಾರಿ ಭೇಟಿಯಾಗುತ್ತಿದ್ದೇನೆ. ಈ ಯೋಜನೆಗಳಲ್ಲಿ ಬನಾಸ್ ಡೈರಿ ಸಂಕುಲ್ ಯೋಜನೆಯೂ ಸೇರಿದೆ. ಈ ಡೈರಿಯು ದಿನಕ್ಕೆ 5 ಲಕ್ಷ ಲೀಟರ್ ಹಾಲನ್ನು ಸಂಸ್ಕರಿಸುವ ಸಾಮರ್ಥ್ಯವನ್ನು ಹೊಂದಿದ್ದು, 30 ಎಕರೆ ಪ್ರದೇಶದಲ್ಲಿ ಅಂದಾಜು 475 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ವಿಧಾನಸಭೆಯಲ್ಲಿ ಮತಾಂತರ ತಡೆ ವಿಧೇಯಕ ಅಂಗೀಕಾರ
ಗೋವು ನಮಗೆ ತಾಯಿ ಪವಿತ್ರ ಎಂದು ಪೂಜೆ ಮಾಡುತ್ತೇವೆ. ಆದರೆ ಹೀಗೆ ಹೇಳಿದರೆ ಕೆಲವರಿಗೆ ಅಪರಾಧ ಎನಿಸುತ್ತದೆ. ಅವರಿಗೆ ಕೋಟ್ಯಂತರ ಜನರ ಜೀವನ ಗೋವುಗಳ ಮೇಲೆ ಅವಲಂಬಿತವಾಗಿರುವುದು ತಿಳಿಯುವುದಿಲ್ಲ. ಗೋಹತ್ಯೆ ನಿಷೇಧವನ್ನು ವಿರೋಧಿಸುವ ರಾಜಕೀಯ ಎದುರಾಳಿಗಳ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…