Featured

ಗೋವು ನಮಗೆ ತಾಯಿ ಮತ್ತು ಪವಿತ್ರ ಎಂದು ಪೂಜೆ ಮಾಡುತ್ತೇವೆ : ಪ್ರಧಾನಿ – Vishwanews24

ಗೋವು ನಮಗೆ ತಾಯಿ ಮತ್ತು ಪವಿತ್ರ ಎಂದು ಪೂಜೆ ಮಾಡುತ್ತೇವೆ : ಪ್ರಧಾನಿ – Vishwanews24

ವಾರಣಾಸಿ: ಕೋಟ್ಯಂತರ ಜನರ ಜೀವನವು ಜಾನುವಾರುಗಳ ಮೇಲೆ ಅವಲಂಬಿತವಾಗಿದೆ ಎನ್ನುವ ಸೂಕ್ಷ್ಮ ವಿಚಾರವು ಕೆಲವರಿಗೆ ತಿಳಿದಿರುವುದಿಲ್ಲ. ಗೋವು ನಮಗೆ ತಾಯಿ ಮತ್ತು ಪವಿತ್ರ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ವಾರಣಾಸಿಯಲ್ಲಿ 2095 ಕೋಟಿ ರೂಪಾಯಿ ವೆಚ್ಚದ 27 ಯೋಜನೆಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ವಾರಣಾಸಿಗೆ ಒಂದೇ ವಾರದಲ್ಲಿ ಎರಡನೇ ಬಾರಿ ಭೇಟಿಯಾಗುತ್ತಿದ್ದೇನೆ. ಈ ಯೋಜನೆಗಳಲ್ಲಿ ಬನಾಸ್ ಡೈರಿ ಸಂಕುಲ್ ಯೋಜನೆಯೂ ಸೇರಿದೆ. ಈ ಡೈರಿಯು ದಿನಕ್ಕೆ 5 ಲಕ್ಷ ಲೀಟರ್ ಹಾಲನ್ನು ಸಂಸ್ಕರಿಸುವ ಸಾಮರ್ಥ್ಯವನ್ನು ಹೊಂದಿದ್ದು, 30 ಎಕರೆ ಪ್ರದೇಶದಲ್ಲಿ ಅಂದಾಜು 475 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ವಿಧಾನಸಭೆಯಲ್ಲಿ ಮತಾಂತರ ತಡೆ ವಿಧೇಯಕ ಅಂಗೀಕಾರ

ಗೋವು ನಮಗೆ ತಾಯಿ ಪವಿತ್ರ ಎಂದು ಪೂಜೆ ಮಾಡುತ್ತೇವೆ. ಆದರೆ ಹೀಗೆ ಹೇಳಿದರೆ ಕೆಲವರಿಗೆ ಅಪರಾಧ ಎನಿಸುತ್ತದೆ. ಅವರಿಗೆ ಕೋಟ್ಯಂತರ ಜನರ ಜೀವನ ಗೋವುಗಳ ಮೇಲೆ ಅವಲಂಬಿತವಾಗಿರುವುದು ತಿಳಿಯುವುದಿಲ್ಲ. ಗೋಹತ್ಯೆ ನಿಷೇಧವನ್ನು ವಿರೋಧಿಸುವ ರಾಜಕೀಯ ಎದುರಾಳಿಗಳ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

 

Vishwa News 24

Recent Posts

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  – vishwanews24

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ  ಜಿಲ್ಲೆಯ ಚಿಂಚಿನಾಡ…

2 days ago

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ – vishwanews24

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…

2 days ago

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ – vishwanews24

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…

2 days ago

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು – vishwanews24

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…

2 days ago

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ : ಸಿಎಂ ಡಿ.ಕೆ. ಶಿ – vishwanews24

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…

2 days ago

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ – vishwanews24

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…

2 days ago