Featured

ಗೋಶಾಲೆಯಲ್ಲಿ ಗೋವಿನ ಸಗಣಿಯಿಂದ ತಯಾರಿಸಲಾಗುತ್ತಿದೆ ರಾಖಿ -Viashwanews24

ಉತ್ತರ ಪ್ರದೇಶ :ಗೋವಿನ ಸಗಣಿಯಿಂದ ಗೋಶಾಲೆಯೊಂದರಲ್ಲಿ ರಾಖಿ ತಯಾರಿಸಲಾಗುತ್ತಿದೆ. ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ ರಾಖಿಗಳು ತಯಾರಾಗಿವೆ.

ಅನಿವಾಸಿ ಭಾರತೀಯರೊಬ್ಬರು ಇದರ ನೇತೃತ್ವ ವಹಿಸಿದ್ದು, ಇಂಡೋನೇಷ್ಯಾದಲ್ಲಿನ ತಮ್ಮ ಕೆಲಸ ತ್ಯಜಿಸಿ ಬಂದಿರುವ ಇವರು, ತನ್ನ ಪೋಷಕರಿಗೆ ಸಹಾಯ ಮಾಡುವುದರ ಜೊತೆಗೆ ಜೈವಿಕ ವಿಘಟನೀಯ ರಾಖಿಗಳನ್ನು ಮಾಡುವ ಕಸಬು ಶುರು ಮಾಡಿದ್ದಾರೆ.

ಅಲ್ಕಾ ಲಹೋಟಿ, ಮೊನ್ನೆ ನಡೆದ ಕುಂಭಮೇಳದಲ್ಲಿ ಈ ರಾಖಿಗಳನ್ನು ಪ್ರದರ್ಶಿಸಿದರು. ಇದಕ್ಕೆ ಹಲವು ಸಂತರು, ಗುರುಗಳು ಉತ್ತಮವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಗುರುಗಳು, ಸಂತರು ಹೇಳಿದಂತೆ ಜನಸಾಮಾನ್ಯರಿಗೆ ಲಭ್ಯವಾಗುವಂತೆ ನೋಡಿಕೊಳ್ಳಲಾಗುತ್ತಿದೆ. ನಾನು ಇತರೆ ತಜ್ಞರನ್ನು ಸಂಪರ್ಕಿಸಿ, ಈ ವಿಚಾರ ಚರ್ಚಿಸಿದ್ದೇನೆ. ಇಲ್ಲಿಯ ತನಕ ಕರ್ನಾಟಕ, ಉತ್ತರ ಪ್ರದೇಶ, ಉತ್ತರಾ ಖಂಡ್, ಒಡಿಸ್ಸಾಗಳಿಂದ ಆರ್ಡರ್ ಗಳನ್ನು ಪಡೆದಿದ್ದೇನೆ.

ಮುಂಬರುವ ಹಬ್ಬಕ್ಕೆ ತಾನು ಸಾವಿರಾರು ರಾಖಿಗಳನ್ನು ಸಿದ್ದಪಡಿಸಿರುವುದಾಗಿ ಲಹೋಟಿ ಹೇಳಿದ್ದಾರೆ. ಅಲ್ಲದೇ ನಮ್ಮ ರಾಖಿಗಳು ಪರಿಸರ ಸ್ನೇಹಿಯಾಗಿದ್ದು, ಮುಂದೆ ಗೊಬ್ಬರವಾಗುತ್ತವೆ ಎಂದರು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 day ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 day ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago